ಪೊಲೀಸರ ಮೇಲೆ ಕಾರು ಹರಿಸಲು ಯತ್ನ: ಮೂವರ ಸೆರೆ


Team Udayavani, Apr 26, 2022, 2:20 PM IST

Untitled-1

ಬೆಂಗಳೂರು: ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋ ಪದ ಮೇಲೆ ಮೂವರು ಆರೋಪಿಗಳನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

ಕೋಗಿಲು ಕ್ರಾಸ್‌ ನಿವಾಸಿ ದಯಾನಂದ ಸಾಗರ್‌(31), ಆತನ ಸ್ನೇಹಿತರಾದ ಕಟ್ಟಿಗೆಹಳ್ಳಿ ನಿವಾಸಿಗಳಾದ ಮಂಜುನಾಥ್‌ ಮತ್ತು ವೀರೇಂದ್ರ ಬಂಧಿತರು.

ಆರೋಪಿಗಳಿಂದ ಕಾರು ಜಪ್ತಿ ಮಾಡಲಾಗಿದೆ. ಏ.22ರಂದು ರಾತ್ರಿ ಆರೋಪಿಗಳು ಕೋಗಿಲು ಕ್ರಾಸ್‌ನ ಬಾರ್‌ ವೊಂದರಲ್ಲಿ ಮದ್ಯ ಸೇವಿಸಿ ಕಾರಿನಲ್ಲಿ ಕಬಾಬ್‌ ತಿನ್ನಲು ಬ್ರಿಗೇಡ್‌ ರಸ್ತೆಗೆ ಬಂದಿದ್ದರು. ಈ ವೇಳೆ ಸಿಟಿಒ ವೃತ್ತದಲ್ಲಿ ಸಂಚಾರ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಕಾರಿನಲ್ಲಿ ಬಂದ ನಾಲ್ವರು ಕಾರು ನಿಲ್ಲಸಿದ್ದಾರೆ. ಆದರೆ, ಕಾರಿನ ಕಿಟಕಿಗಳನ್ನು ತೆರೆಯದೆ, ಡೋರ್‌ ಗಳನ್ನು ಲಾಕ್‌ ಮಾಡಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಸಂಚಾರ ಪೊಲೀಸರು ಕಾರಿನ ಸುತ್ತ ಬ್ಯಾರಿಕೇಡ್‌ ಮತ್ತು ಚಕ್ರಗಳಿಗೆ ವೀಲ್‌ ಕ್ಲಾಂಪ್‌ ಹಾಕಿದ್ದರು. ಒಂದೂವರೆ ಗಂಟೆಗಳ ಬಳಿಕ ಎಚ್ಚರಗೊಂಡ ದಯಾನಂದ ಸಾಗರ್‌, ಏಕಾಏಕಿ ಕಾರು ಚಾಲನೆ ಮಾಡಿಕೊಂಡು ಬ್ಯಾರಿಕೇಡ್‌ ಸಮೇತ ಕಾರು ಚಾಲನೆ ಮಾಡಿದ್ದು, ಎದುಗಡೆ ನಿಂತಿದ್ದ ಸಿಬ್ಬಂದಿ ಮೇಲೆ ಹರಿಸಲು ಮುಂದಾಗಿದ್ದಾರೆ.

ನಂತರ ಹೈಗ್ರೌಂಡ್ಸ್‌ ಸಂಚಾರ ಠಾಣೆ ಅಧಿಕಾರಿಗಳ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಕೆ.ಆರ್‌.ರಸ್ತೆ ಬಳಿ ಬಂಧಿಸಿ, ಠಾಣೆಗೆ ಕರೆತರಲಾಗಿದೆ. ಮೂವರು ಮದ್ಯ ಸೇವಿಸಿರುವುದು ಖಚಿತವಾಗಿದೆ. ಹೀಗಾಗಿ ಆರೋಪಿ ಚಾಲಕ ದಯಾನಂದ ಸಾಗರ್‌ ವಿರುದ್ಧ ಮದ್ಯ ಸೇವಿಸಿ ವಾಹನ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಜತೆಗೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ದೂರು ನೀಡಿದ್ದು, ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ದಯಾನಂದ ಸಾಗರ್‌ ವಿರುದ್ಧ ಈ ಹಿಂದೆಯೂ ಮದ್ಯ ಸೇವಿಸಿವಾಹನ ಚಾಲನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಇದೀಗ ಮತ್ತೂಮ್ಮೆ ಪ್ರಕರಣ ದಾಖಲಾದರೆ ಚಾಲನಾ ಪರವಾನಿಗೆ ರದ್ದು ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ರವಾನಿಸುತ್ತಾರೆ ಎಂಬ ಭಯದಲ್ಲಿ ಬ್ಯಾರಿಕೇಡ್‌ ಸಮೇತ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾನೆ ಎಂದು ವಿಚಾರಣೆಯಲ್ಲಿ ಹೇಳಿಕೆ ನೀಡುತ್ತಿದ್ದಾನೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ದಯಾನಂದ ಸಾಗರ್‌, ಯಲಹಂಕದ ಸಿಆರ್‌ಪಿ ಎಫ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ವಾಹನ ಚಾಲಕನಾಗಿದ್ದು, ಮಂಜುನಾಥ್‌ ಪ್ರಾವಿಜನ್‌ ಸ್ಟೋರ್‌ ಇಟ್ಟುಕೊಂಡಿದ್ದಾನೆ. ವೀರೇಂದ್ರಗೆ ಯಾವುದೇ ಕೆಲಸ ಇಲ್ಲ. ಏ.22ರಂದು ರಾತ್ರಿ ಕಬಾಬ್‌ ತಿನ್ನಲು ಬ್ರಿಗೇಡ್‌ ರಸ್ತೆಗೆ ಬಂದು, ವಾಪಸ್‌ ಹೋಗುವಾಗ ಅಪರಾಧ ಎಸಗಿದ್ದಾರೆ. ಅಲ್ಲದೆ, ಆರೋಪಿಗಳ ಪೈಕಿ ಒಬ್ಬ ನಿವೃತ್ತ ಪೊಲೀಸ್‌ ಅಧೀಕ್ಷರೊಬ್ಬರ ಪುತ್ರ ಎಂದು ಹೇಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.