Water shortage: ಕಬ್ಬನ್‌ಪಾರ್ಕ್‌ನ ಬಾಲಭವನ ಬೋಟಿಂಗ್‌ಗೂ ನೀರಿನ ಬರ


Team Udayavani, Mar 18, 2024, 10:32 AM IST

5

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿರುವ ಮಳೆ ನೀರು ಆಧಾರಿತ ಬೋಟಿಂಗ್‌ ವ್ಯವಸ್ಥೆಗೆ ನೀರಿನ “ಬರ’ದ ಬಿಸಿ ತಟ್ಟಿದೆ.

ಕಬ್ಬನ್‌ಪಾರ್ಕ್‌ ಆವರಣದಲ್ಲಿರುವ ಜವಾಹರ ಬಾಲಭವನಕ್ಕೆ ಕಳೆದ ವರ್ಷ ಸ್ಮಾರ್ಟ್‌ಸಿಟಿ ಯೋಜನೆಯಡಿ ವಿವಿಧ ಚಟುವಟಿಕೆಗಳನ್ನು ಪರಿಚಯಿಸಲಾಗಿದ್ದು, ಮುಖ್ಯವಾಗಿ ಪುಟಾಣಿ ರೈಲು, ಬೋಟಿಂಗ್‌ ವ್ಯವಸ್ಥೆ ಪ್ರಾರಂಭಿಸಲಾಗಿತ್ತು. ಈ ಬೋಟಿಂಗ್‌ ಮಳೆ ನೀರಿನ ಆಶ್ರಯವಾಗಿದ್ದು, ಕಬ್ಬನ್‌ಪಾರ್ಕ್‌ನಿಂದ ಯುಬಿ ಸಿಟಿ ಮಾರ್ಗವಾಗಿ ರಾಜಕಾಲುವೆಗೆ ಹರಿದುಬರುವ ನೀರಿಗೆ ಬಾಲಭವನದ ಕ್ಯಾಂಟೀನ್‌ ಹಿಂಭಾಗದಲ್ಲಿ ದ್ವೀಪದ ರೂಪ ಕೊಟ್ಟು, ಅದರ ಸುತ್ತಲಿನ ಕೊಳದಲ್ಲಿ ದೋಣಿ ವಿಹಾರದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ದ್ವೀಪದ 1 ಭಾಗದಲ್ಲಿ 5-6 ಅಡಿ ಆಳ, ಮತ್ತೂಂದು ಕಡೆಗೆ 4-6 ಅಡಿ ಆಳ ಇರುವ ಕೊಳ ನಿರ್ಮಿಸಿದ್ದು, ಇದರಲ್ಲಿ ಮಕ್ಕಳು, ಸಾರ್ವಜನಿಕರಿಗೂ ಬೋಟಿಂಗ್‌ ಒದಗಿಸಲಾಗಿದೆ. ವಾರದ ದಿನಗಳಲ್ಲಿ ಸಾವಿರಾರು ಜನ ಭೇಟಿ ನೀಡಿದರೆ, ವಾರಾಂತ್ಯದಲ್ಲಿ 4-5 ಸಾವಿರ ಜನ ಆಗಮಿಸುತ್ತಾರೆ.

ಬಾಲಭವನದಲ್ಲಿರುವ ಆಟಿಕೆಗಳು ಮಕ್ಕಳಿಗೆ ಸೀಮಿತವಾಗಿದ್ದರೆ, ಬೋಟಿಂಗ್‌ನಲ್ಲಿ ವಯಸ್ಕರಿಗೂ ಅವಕಾಶ ಇದೆ. 10 ವರ್ಷದೊಳಗಿನ ಮಕ್ಕಳಿಗೆ ಉಚಿತವಾದರೆ, 10 ವರ್ಷ ಮೇಲ್ಪಟ್ಟವರಿಗೆ 10 ರೂ., ವಯಸ್ಕರಿಗೆ 30 ರೂ. ದರ ನಿಗದಿ ಮಾಡಲಾಗಿದೆ. ಆದರೆ, ಇದೀಗ ನೀರಿನ ಅಭಾವ ಸೃಷ್ಟಿಯಾಗಿದ್ದು, ಬೋಟಿಂಗ್‌ ಮಾಡುವ ಕೊಳದಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಜತೆಗೆ ಈ ನೀರು ನಿಂತ ನೀರಾಗಿರುವ ಕಾರಣ ಹಸಿರು ಬಣ್ಣಕ್ಕೆ ತಿರುಗಿದೆ. ದೋಣಿ ವಿಹಾರ ವೇಳೆ ಜನರು ನೀರಿಗೆ ಕೈ ಹಾಕುವಷ್ಟು ನೀರು ಯೋಗ್ಯವಾಗಿಲ್ಲ. ಮರಗಳ ಎಲೆ ಉದುರಿದ್ದು, ಕೆಟ್ಟ ವಾಸನೆ ಬೀರುತ್ತದೆ.

ಕಬ್ಬನ್‌ ಪಾರ್ಕಿನಿಂದ ನೀರು ಹರಿದುಬರದ ಕಾರಣ ಬೋಟಿಂಗ್‌ ಕೊಳದಲ್ಲಿ ನೀರು ಕಡಿಮೆಯಾಗಿದೆ. ಸದ್ಯ ಒಂದೂವರೆ ಅಡಿ ನೀರಿನ ಸಂಗ್ರಹ ಇದ್ದು, ಅದರಲ್ಲೇ ಬೋಟಿಂಗ್‌ ನಡೆಸಲಾಗುತ್ತಿದೆ. ಇದಕ್ಕೂ ನೀರಿನ ಪ್ರಮಾಣ ಕಡಿಮೆಯಾಗಿದ್ದಲ್ಲಿ ಬೋಟಿಂಗ್‌ಅನ್ನು ಮಳೆ ಬರುವವರೆಗೂ ಸ್ಥಗಿತಗೊಳಿಸಲಾಗುತ್ತದೆ ಎಂದು ಜವಾಹಲ ಬಾಲಭವನದ ಕಾರ್ಯದರ್ಶಿ ಬಿ.ಎಚ್‌.ನಿಶ್ಚಲ್‌ ತಿಳಿಸುತ್ತಾರೆ.

ಬಾಲಭವನದಲ್ಲಿನ ಬೋಟಿಂಗ್‌ ವ್ಯವಸ್ಥೆಯ ಕೊಳದಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ರಾಜಕಾಲುವೆಗೆ ಹರಿಯುವುದು ನಿಂತಿದೆ. ಶೀಘ್ರ ಮಳೆ ಬರದಿದ್ದರೆ, ಬೋಟಿಂಗ್‌ ಸ್ಥಗಿತಗೊಳಿಸಲಾಗುತ್ತದೆ. -ಬಿ.ಎಚ್‌.ನಿಶ್ಚಲ್‌, ಜವಾಹಲ ಬಾಲಭವನದ ಕಾರ್ಯದರ್ಶಿ.  

ಭಾರತಿ ಸಜ್ಜನ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.