Fraud: ಪಾರ್ಟ್‌ ಟೈಂ ಕೆಲಸ ಕೊಡಿಸುವುದಾಗಿ ವ್ಯಕ್ತಿಗೆ 6 ಲಕ್ಷ ರೂ.ವಂಚಿಸಿದ ಸೈಬರ್‌ ಖದೀಮರು


Team Udayavani, Feb 19, 2024, 1:42 PM IST

Fraud: ಪಾರ್ಟ್‌ ಟೈಂ ಕೆಲಸ ಕೊಡಿಸುವುದಾಗಿ ವ್ಯಕ್ತಿಗೆ 6 ಲಕ್ಷ ರೂ.ವಂಚಿಸಿದ ಸೈಬರ್‌ ಖದೀಮರು

ಬೆಂಗಳೂರು: ವಿಮಾನದ ಟಿಕೆಟ್‌ ರಿವ್ಯೂ ಮಾಡುವ ಪಾರ್ಟ್‌ ಟೈಂ ಕೆಲಸ ಕೊಡಿಸು ವುದಾಗಿ ವ್ಯಕ್ತಿಯೊ ಬ್ಬರಿಗೆ ಸೈಬರ್‌ ವಂಚಕರು 6 ಲಕ್ಷ ರೂ. ವಂಚಿಸಿದ್ದಾರೆ.

ಕೆಂಗೇರಿಯ ಸಂದೀಪ್‌(48) ವಂಚನೆ ಗೊಳಗಾದವರು. 2023 ಡಿ.6 ರಂದು ಪಾರ್ಟ್‌ ಟೈಂ ಜಾಬ್‌ ಬಗ್ಗೆ ಸಂದೀಪ್‌ ಮೊಬೈಲ್‌ಗೆ ಸಂದೇಶ ಬಂದಿತ್ತು. ಟೆಲಿಗ್ರಾಂ ಮೂಲಕ ಅಪರಿಚಿತರನ್ನು ಸಂಪರ್ಕಿಸಿದ್ದರು. ಅಪರಿಚಿತರು ಮೊದಲಿಗೆ ವಿಮಾ ನದ ಟಿಕೆಟ್‌ ರಿವ್ಯೂ ಮಾಡುವ ಟಾಸ್ಕ್ ಕೊಟ್ಟಿದ್ದರು. ಅಪರಿಚಿತರ ಸೂಚನೆಯಂತೆ ಸಂದೀಪ್‌ ಅವರ ಬ್ಯಾಂಕ್‌ ಖಾತೆಗೆ ಆನ್‌ ಲೈನ್‌ ಮೂಲಕ 12,397 ರೂ. ಪಾವತಿಸಿದ್ದರು. ಇದಕ್ಕೆ ಪ್ರತಿಯಾಗಿ ಅಪರಿಚಿತರು ಸಂದೀಪ್‌ ಖಾತೆಗೆ 59 ಸಾವಿರ ರೂ. ಕಮೀಷನ್‌ ಹಣ ಪಾವತಿಸಿದ್ದರು.

ಇನ್ನೂ ಹೆಚ್ಚು ಹಣ ಪಾವತಿಸಿದರೆ ದುಡ್ಡು ದ್ವಿಗುಣ ಗೊಳಿಸಬಹುದು ಎಂದು ಅಪರಿಚಿತರು ನಂಬಿಸಿದ್ದರು. ಅವರ ಮಾತಿಗೆ ಮರುಳಾದ ಸಂದೀಪ್‌ 6.6 ಲಕ್ಷ ರೂ. ಅನ್ನು ಪಾವತಿಸಿ ದ್ದರು. ನಂತರ ಅಪರಿಚಿತರು ಯಾವುದೇ ಲಾಭಾಂಶ ನೀಡದೇ ಇದ್ದಾಗ ಆತಂಕ ಗೊಂಡ ಸಂದೀಪ್‌ ಸೈಬರ್‌ ಕಳ್ಳರ ಕೈ ಚಳಕ ಎಂದು ಗೊತ್ತಾಗಿದೆ. ಪಶ್ಚಿಮ ವಿಭಾಗದ ಸೈಬರ್‌ ಕ್ರೈಂ ಠಾಣೆಗೆ ಸಂದೀಪ್‌ ದೂರು ನೀಡಿದ್ದು, ದೂರು ದಾಖಲಾಗಿದೆ.

 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.