ಸಾಲ ತೀರಿಸಲು ಸಿಲಿಂಡರ್‌ ಕಳ್ಳತನ, ಮೂವರ ಬಂಧನ


Team Udayavani, Apr 15, 2022, 9:37 AM IST

1theft

ಬೆಂಗಳೂರು: ಸಾಲ ತೀರಿಸಲು ವಾಣಿಜ್ಯ ಬಳಕೆಗೆ ಪಡೆದುಕೊಂಡಿದ್ದ ಸಿಲಿಂಡರ್‌ಗಳನ್ನು ಕೊಡದೆ ವಂಚಿಸಿದ ಮೂವರು ಆರೋಪಿಗಳನ್ನು ಅಮೃತ್ತ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿ.ಸಿ.ಪಾಳ್ಯದ ವಿನಾಯಕ ಲೇಔಟ್‌ನ ಸುಹೇಲ್‌ ಅಹಮ್ಮದ್‌ (34), ಧಣಿಸಂದ್ರದ ಅಮರಜ್ಯೋತಿ ಲೇಔಟ್‌ನ ಸೈಯದ್‌ ಜೈಫ್‌ ಪಾಷ (20) ಹಾಗೂ ಶಿವಮೊಗ್ಗದ ಓಟೂರಿನ ಗಣೇಶ್‌ ಅಲಿಯಾಸ್‌ ಷಣ್ಮುಖ (31) ಬಂಧಿತರು.

ಆರೋಪಿಗಳಿಂದ 6 ಲಕ್ಷ ರೂ. ಮೌಲ್ಯದ 100 ತುಂಬಿದ ಸಿಲಿಂಡರ್‌ಗಳು, ಒಂದು ಓಮಿನಿ ವ್ಯಾನ್‌, ಟಾಟಾ ಸೂಪರ್‌ ಏಸ್‌, ಆಟೋರಿಕ್ಷಾ, ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್‌ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಇದನ್ನೂಓದಿ:ಪೋಷಕರೇ ಗಮನಿಸಿ… ರಜಾ ಅವಧಿಯು ಮೋಜಿನ ಜೊತೆ ನಿರಂತರ ಕಲಿಕೆಯಾಗಲಿ

ಕೆಂಪಾಪುರದ ಕಾಫಿ ಬೋರ್ಡ್‌ ಲೇಔಟ್‌ ಪಾರ್ಕ್‌ ಪಕ್ಕದ ರಸ್ತೆಯಲ್ಲಿ ಭಾರತ್‌ ಸಿಲಿಂಡರ್‌ಗಳನ್ನು ನೀಡುವ ಪ್ರತೀಕ್‌ ಎಂಟರ್‌ ಪ್ರೈಸಸ್‌ ಏಜೆನ್ಸಿ ಇದ್ದು, ಆರೋಪಿಗಳು ಈ ಏಜೆನ್ಸಿಯಲ್ಲಿ 100 ವಾಣಿಜ್ಯ ಬಳಕೆಯ ಸಿಲಿಂಡರ್‌ ಪಡೆದುಕೊಂಡಿದ್ದರು. ವಾಪಸ್‌ ಹಣ ಹಾಗೂ ಖಾಲಿ ಸಿಲಿಂಡರ್‌ಗಳನ್ನು ಕೊಡುವುದಾಗಿ ತಿಳಿಸಿದ್ದರು. ಆದರೆ, ಆರೋಪಿಗಳು ಏಜೆನ್ಸಿಗೆ ಹಣ ಹಾಗೂ ಖಾಲಿ ಸಿಲಿಂಡರ್‌ಗಳನ್ನು ನೀಡಿರಲಿಲ್ಲ. ಹೀಗಾಗಿ, ಏಜೆನ್ಸಿಯ ವ್ಯವಸ್ಥಾಪಕ ರಘು ಆರೋಪಿಗಳ ವಿರುದ್ಧ ಅಮೃತ್ತಹಳ್ಳಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಮೃತ್ತಹಳ್ಳಿ ಠಾಣೆ ಇನ್ಸ್‌ಪೆಕ್ಟರ್‌ ಜಿ. ಗುರುಪ್ರಸಾದ್‌, ಪಿಎಸ್‌ಐ ಲಕ್ಷ್ಮೀಕಾಂತ್‌ ಹಾಗೂ ಸಿಬ್ಬಂದಿ ಆರೋಪಿ ಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಗಳು ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.