ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 8, 2022, 7:17 AM IST

ಸೋಮವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ಮಾತೃ ಸಮಾನರಿಂದ, ಸ್ತ್ರೀಯರಿಂದ ಸುಖ. ಗೃಹೋಪಕರಣಗಳಲ್ಲಿ ವೃದ್ಧಿ. ದೂರದ ಮಿತ್ರರ ಸಮಾಗಮ. ಆಹಾರ ಸೇವನೆಯಲ್ಲಿ ಮಿತಿ ಇರಲಿ. ಹಿಂದೆ ಮಾಡಿದ ಸತ್ಕಾರ್ಯದಿಂದ ಶ್ಲಾಘನೆ. ದೇವತಾ ಸನ್ನಿದಾನ ದರ್ಶನದಿಂದ ತೃಪ್ತಿ.

ವೃಷಭ: ಕಾರ್ಯ ಕ್ಷೇತ್ರದಲ್ಲಿ ಅತೀ ಶ್ರಮವಹಿಸಿ ಗುರಿ ಸಾಧನೆ. ಮಾನಸಿಕ ಗೊಂದಲವಿದ್ದರೂ ಕಿರಿಯರಿಂದ ಸಹಾಯ ಒದಗುವುದು. ಆತುರದ ನಿರ್ಣಯ ಬೇಡ. ಸಣ್ಣ ಪ್ರಯಾಣದಿಂದ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ.

ಮಿಥುನ: ಧನಾಗಮ ವೃದ್ಧಿ. ಸಮಯಕ್ಕೆ ಸರಿಯಾಗಿ ಸಹಾಯ ಒದಗುವುದು. ಉತ್ತಮ ವ್ಯಕ್ತಿಗಳ ಒಡನಾಟ. ಪರವೂರ ಕಾರ್ಯಗಳಲ್ಲಿ ಜಯ. ಉತ್ತಮ ಬದಲಾವಣೆ. ಲಾಭದ ವಿಚಾರದಲ್ಲಿ ತೃಪ್ತಿ ಇರಲಿ.ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ .

ಕರ್ಕ: ಸಾಹಸದಿಂದ ದಿನ ಆರಂಭ. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ ಉತ್ತಮ ಆಲೋಚನೆ. ಮಿತ್ರರ ಸಹಾಯದಿಂದ ಜಯ. ಹಿಂದೆ ಶತ್ರುಗಳಾದವರಿಂದ ಸಂಧಾನ ಪ್ರಸ್ತಾಪ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿಯಿಂದ ಮಾನಸಿಕ ನೆಮ್ಮದಿ.

ಸಿಂಹ: ಉನ್ನತ ಸ್ಥಾನಮಾನ ಕಾರ್ಯಸಾಧನೆಗೆ ಆರ್ಥಿಕ ವ್ಯಯ. ಮಾತಿನಲ್ಲಿ ಸಹನೆ ಅಗತ್ಯ. ನಿರೀಕ್ಷಿತ ಸಹಾಯ ಲಭಿಸದು. ವಿರೋಧಿಗಳಿಗೆ ಅವಕಾಶ ನೀಡಬೇಡಿ. ನಿಮ್ಮ ಆಲೋಚನೆಯೊಂದಿಗೆ ನಡೆಯಿರಿ. ಅನ್ಯರ ಸಹಾಯ ಬೇಡ. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ.

ಕನ್ಯಾ: ಅನಿರೀಕ್ಷಿತ ಸ್ಥಾನ ಮಾನ ಗೌರವ ಸಿಗುವ ದಿನ. ಉದ್ಯೋಗದಲ್ಲಿ ತೃಪ್ತಿ. ಧನಲಾಭವಿದ್ದರೂ ಖರ್ಚಿನ ಹಿಡಿತವಿರಲಿ. ನೂತನ ವ್ಯವಹಾರದಲ್ಲಿ ಪ್ರಾಮಾಣಿಕತೆಯಿರಲಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ತುಲಾ: ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗಲಿಲ್ಲವೆಂದು ಬೇಸರ ಬೇಡ. ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟವಾಗುವ ಸಾಧ್ಯತೆ.ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಗುರುಹಿರಿಯರ ಆಶೀರ್ವಾದ. ನೂತನ ಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಧನು: ಬಹಳ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಲ್ಲಿ ಪ್ರಗತಿ. ವಿಘ್ನ ಪರಿಹಾರ. ಆರ್ಥಿಕ ವಿಚಾರಗಳಲ್ಲಿ ಎಚ್ಚರಿಕೆ ಹಿಡಿತವಿರಲಿ.ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ.

ಮಕರ: ಹಿರಿಯರ ಮನಸ್ಸನ್ನು ನೋಯಿಸದಿರಿ. ಕೆಲಸ ಕಾರ್ಯಗಳಲ್ಲಿ ಪಾಲುದಾರಿಕಾ ವ್ಯವಹಾರಗಳಲ್ಲಿ ಲಾಭ. ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ.

ಕುಂಭ: ಶೀತ ಕಫ‌ ಬಾದೆ ಇದ್ದರೂ ಆರೋಗ್ಯ ಸುದಾರಿಸುವುದು. ಧನ ಲಾಭದ ಕೊರತೆ ಇರದು. ಅನ್ಯರ ಸಂಪರ್ಕ ಸಹಾಯದ ನಿರೀಕ್ಷೆ ಸಲ್ಲದು. ಮನೆಯಲ್ಲಿ ಶಾಂತಿ ಸಮಾದಾನಕ್ಕೆ ಆದ್ಯತೆಯಿರಲಿ. ಕಾರ್ಯಕ್ಷೇತ್ರದಲ್ಲಿ ಏಕಾಗ್ರತೆ ನೀಡಿ. ಗುರುಹಿರಿಯರ ರಕ್ಷೆ.

ಮೀನ: ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ. ಗೌಪ್ಯತೆಯಿಂದ ಲಾಭ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶಿಸಿ. ದೂರದ ವ್ಯವಹಾರದಲ್ಲಿ ಲಾಭ. ದಾಂಪತ್ಯ ಸುಖ. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಮುಂಜಾಗ್ರತೆ ವಹಿಸಿ. ದಾಂಪತ್ಯ ಸುಖ ವೃದ್ಧಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.