ಪಿ.ಸಿ.ಮೋಹನ್ ಪರ ದರ್ಶನ್ ಪ್ರಚಾರ
Team Udayavani, Apr 9, 2019, 3:00 AM IST
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಸಿ.ವಿ.ರಾಮನ್ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಪಿ,ಸಿ.ಮೋಹನ್ ಪರ ನಟ ದರ್ಶನ ಮತಯಾಚಿಸಿದರು.
ಸೋಮವಾರ ಬೆಳಗ್ಗೆ 9 ಗಂಟೆಗೆ ಸಿ.ವಿ.ರಾಮನ್ ನಗರದಿಂದ ಆರಂಭವಾದ ರ್ಯಾಲಿಯಲ್ಲಿ ನಟ ದರ್ಶನ್, ಬಿಜೆಪಿ ಸ್ಟಾರ್ ಪ್ರಚಾರಕಿ ತಾರಾ ಅನುರಾಧ, ಅಭ್ಯರ್ಥಿ ಪಿ.ಸಿ.ಮೋಹನ್ ಭಾಗವಹಿಸಿದ್ದರು. ಈ ರ್ಯಾಲಿಗೆ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಸದಸ್ಯರು, ಕಾರ್ಯಕರ್ತರ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ನಟ ದರ್ಶನ್, “ನಾನು ಯಾವುದೇ ಪಕ್ಷ ನೋಡಿ ಪ್ರಚಾರ ಮಾಡಲು ಹೋಗುವುದಿಲ್ಲ. ನನಗೆ ವ್ಯಕ್ತಿ ಮುಖ್ಯವಾಗಿದ್ದು, ಅವರ ಪರ ಮತಯಾಚಿಸುತ್ತಿದ್ದೇನೆ. ಪ್ರಚಾರಕ್ಕಾಗಿ ನಾನು ಯಾವುದೇ ಸಂಭಾವನೆ ಪಡೆಯುವುದಿಲ್ಲ, ಬದಲಾಗಿ ಮುಂದೆ ಗೆದ್ದಿರುವ ಜನಪ್ರತಿನಿಧಿಗಳಿಂದ ಬಡವ ರೋಗಿಗಳಿಗೆ ಸಹಾಯ ಮಾಡಬಹುದು, ಆ ರೋಗಿಗಳ ಚಿಕಿತ್ಸೆಗೆ ಶಿಫಾರಸ್ಸು ಪತ್ರ ಸಿಗಬಹುದು ಎಂಬ ಉದ್ದೇಶ ಮಾತ್ರ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು