ಭ್ರಷ್ಟಾಚಾರ ಚರ್ಚೆಗೆ ದಿನ, ಸ್ಥಳ ನಿಗದಿಪಡಿಸಿ
Team Udayavani, Sep 14, 2017, 7:25 AM IST
ಬೆಂಗಳೂರು: “ಹಿಂದಿನ ಬಿಜೆಪಿ ಸರ್ಕಾರ ಮತ್ತು ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ತಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗ ಬುಧವಾರ ಕೆಎಸ್ಆರ್ಟಿಸಿಯ ನೂತನ ಕ್ಲಬ್ ಕ್ಲಾಸ್ ಬಸ್ಗಳ ಕಾರ್ಯಾಚರಣೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಚರ್ಚಿಸಲು ಸಮಯ ಮತ್ತು ಸ್ಥಳ ನಿಗದಿಪಡಿಸುವಂತೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಸವಾಲು ಹಾಕಿದ್ದಾರೆ. “ಈ ಸವಾಲು ಸ್ವೀಕರಿಸುತ್ತೇನೆ. ಧೈರ್ಯವಿದ್ದರೆ ಅವರು ಚರ್ಚೆಗೆ ಬರಲಿ’ ಎಂದು ತಿರುಗೇಟು ನೀಡಿದರು.
ಪ್ರಧಾನಿಯಾಗುವ ರಾಹುಲ್ ಗಾಂಧಿ ಹೇಳಿಕೆ ತಿರುಕನ ಕನಸು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಈ ಹೇಳಿಕೆ ಬಾಲಿಷತನದಿಂದ ಕೂಡಿದೆ. ರಾಜೀವ್ಗಾಂಧಿ ಎಷ್ಟನೇ ವಯಸ್ಸಿಗೆ ಪ್ರಧಾನಿಯಾದರು ಎಂಬುದು ಬಿಎಸ್ವೈಗೆ ಗೊತ್ತಿದೆಯೇ? ಅದರಂತೆ ರಾಹುಲ್ ಕೂಡ ಪ್ರಧಾನಿಯಾಗುತ್ತಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ