ಸಾಲ ತೀರುವಳಿ ಪ್ರಕರಣ: ವಿಜಯ ಮಲ್ಯ ಅರ್ಜಿ ವಜಾ


Team Udayavani, Oct 6, 2018, 6:25 AM IST

vijay-mallya-800.jpg

ಬೆಂಗಳೂರು: ಸಾಲ ತೀರುವಳಿಗೆ 3 ಸಾವಿರ ಕೋಟಿ ರೂ. ಹಣ ಠೇವಣಿ ಇಡಬೇಕೆಂದು “ಸಾಲ ವಸೂಲಾತಿ ಮೇಲ್ಮನವಿ ನ್ಯಾಯ ಮಂಡಳಿ’ (ಡಿಆರ್‌ಎಟಿ) ಹೊರಡಿಸಿದ್ದ ಆದೇಶ ಪ್ರಶ್ನಿಸಿ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್‌ ವಜಾಗೊಳಿಸಿತು.

ಬ್ಯಾಂಕುಗಳಿಗೆ ನೀಡಬೇಕಾಗಿರುವ ಸಾಲ ತೀರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ 3,101 ಕೋಟಿ ರೂ. ಹಣ ಠೇವಣಿ ಇರಿಸಬೇಕೆಂಬ ಡಿಆರ್‌ಎಟಿ ಆದೇಶ ಪ್ರಶ್ನಿಸಿ ವಿಜಯ್‌ ಮಲ್ಯ ಸಲ್ಲಿಸಿದ್ದ ಅರ್ಜಿ ಕುರಿತ ಕಾಯ್ದಿರಿಸಿದ್ದ ಆದೇಶವನ್ನು ಶುಕ್ರವಾರ ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಮಲ್ಯ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಕಿಂಗ್‌μಷರ್‌ ಕಂಪನಿಯು 2005ರಲ್ಲಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದಿತ್ತು. ಇದಕ್ಕೆ ಮಲ್ಯ ವೈಯಕ್ತಿಕ ಭದ್ರತೆ ನೀಡಿದ್ದರು.
ಕಂಪನಿ ಸಕಾಲದಲ್ಲಿ ಸಾಲ ತೀರಿಸಿಲ್ಲವೆಂಬ ಕಾರಣಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಸೇರಿ 12 ಬ್ಯಾಂಕುಗಳು ಸಾಲ
ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ’ (ಡಿಆರ್‌ಎಟಿ) ಮೊರೆ ಹೋಗಿದ್ದವು. ವಿಚಾರಣೆ ನಡೆಸಿದ್ದ ಡಿಆರ್‌ಟಿ, ವಾರ್ಷಿಕ ಬಡ್ಡಿ ದರ ಶೇ 15.2ರಂತೆ 6,203 ಕೋಟಿ ಪಾವತಿ ಮಾಡಬೇಕೆಂದು 2013ರ ಮೇ 31ರಂದು ಆದೇಶಿಸಿತ್ತು.

ಆದರೆ, ಈ ಆದೇಶವನ್ನು ಪ್ರಶ್ನಿಸಿ ಚೆನ್ನೈನಲ್ಲಿರುವ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದ ವಿಜಯ್‌ ಮಲ್ಯ “ಸಾಲಕ್ಕೆ ನನ್ನಿಂದ ಬಲವಂತವಾಗಿ ಭದ್ರತೆ ಪಡೆದುಕೊಳ್ಳಲಾಗಿದೆ. ಕಾನೂನು ಪ್ರಕಾರ ನನ್ನ ಭದ್ರತೆ ಸಿಂಧು ಆಗುವುದಿಲ್ಲ. ಒಂದು ವೇಳೆ ಬ್ಯಾಂಕುಗಳು ಎಲ್ಲ ಕಂತುಗಳನ್ನು ಸಮಯಕ್ಕೆ ಸರಿಯಾಗಿ ಕೊಟ್ಟಿದ್ದರೆ, ಕಂಪೆನಿ ಮುಚ್ಚುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು
ವಾದಿಸಿದ್ದರು. ಆದರೆ, ಇದನ್ನು ಒಪ್ಪದ ಡಿಆರ್‌ಎಟಿ 3,101 ಕೋಟಿ ರೂ. ಹಣವನ್ನು ಠೇವಣಿ ಇಡುವಂತೆ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ವಿಜಯ್‌ ಮಲ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.