ತಿಂಗಳಿಂದ ಹಾಪ್‌ಕಾಮ್ಸ್‌ ವಹಿವಾಟಿನಲ್ಲಿ ಇಳಿಕೆ


Team Udayavani, Nov 4, 2020, 2:23 PM IST

bng-tdy-4

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಸಮಯದಲ್ಲಿ ಭರ್ಜರಿ ವಹಿವಾಟು ನಡೆಸಿದ್ದ ಹಾಪ್‌ ಕಾಮ್ಸ್‌ನ ವಹಿವಾಟಿನಲ್ಲಿ ಇದೀಗ ಇಳಿಕೆ ಕಂಡು ಬಂದಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಹಾಪ್‌ಕಾಮ್ಸ್‌ ಪ್ರತಿ ನಿತ್ಯ 95 ರಿಂದ 100 ಟನ್‌ವರೆಗೂ ಹಣ್ಣು ಮತ್ತು ತರಕಾರಿ ಮಾರಾಟವಾಗುತ್ತಿತ್ತು. ಮೂರು ತಿಂಗಳಲ್ಲಿ ಸುಮಾರು 34 ಕೋಟಿ ರೂ. ವಹಿವಾಟು ನಡೆಸಿತ್ತು. ಆದರೆ ಲಾಕ್‌ಡೌನ್‌ ತೆರವುಗೊಂಡ ನಂತರ ಇದ್ದಕ್ಕಿದ್ದಂತೆ ಕಳೆದ ಒಂದು ತಿಂಗಳಿನಿಂದ ವಹಿವಾಟಿನಲ್ಲಿ ಕುಸಿತ ಕಂಡಿದೆ.

ಹಾಪ್‌ಕಾಮ್ಸ್‌ನಲ್ಲಿ ಪ್ರತಿ ನಿತ್ಯ ಸಾಮಾನ್ಯವಾಗಿ 20 ರಿಂದ 25 ಲಕ್ಷ ರೂ.ವಹಿವಾಟು ನಡೆಯುತ್ತಿತ್ತು.ಈಗ ಅದು 18 ಲಕ್ಷ ರೂ ನಿಂದ 20 ಲಕ್ಷ ರೂ.ಗೆ ತಲುಪಿದೆ.  ಈ ಮಧ್ಯೆ, ಲಾಕ್‌ಡೌನ್‌ಗೂ ಮೊದಲು ಹಾಪ್‌ಕಾಮ್ಸ್‌ ಬೆಂಗಳೂರು ಸುತ್ತಮುತ್ತ ಇರುವ ಹಲವು ಕೈಗಾರಿಕೆಗಳಿಗೆ ಹಣ್ಣು ಮಾರಾಟ ಮಾಡಲಾಗುತ್ತಿತ್ತು. ಇದರಿಂದ ಪ್ರತಿ ತಿಂಗಳು 1.6 ಕೋಟಿ ರೂ.ವಹಿವಾಟು ನಡೆಯುತ್ತಿತ್ತು. ಆದರೆ ಲಾಕ್‌ ಡೌನ್‌ ಸಂದರ್ಭದಲ್ಲಿ ಮುಚ್ಚಿದ್ದ ಕಾರ್ಖಾನೆಗಳು ಕೆಲವೆಡೆ ಇನ್ನೂ ಕಾರ್ಯಾರಂಭ ಮಾಡಿಲ್ಲ. ಹೀಗಾಗಿಯೇ ಅಲ್ಲಿಯೂ ವಹಿವಾಟು ಕಡಿಮೆಯಾಗಿದೆ.

ಈ ಹಿಂದೆ ಹಾಪ್‌ಕಾಮ್ಸ್‌ ಸಂಸ್ಥೆ ಇನ್‌ ಫೋಸಿಸ್‌ ಸೇರಿದಂತೆ ಹಲವು ಕಾರ್ಪೋರೆಟ್‌ ಸಂಸ್ಥೆಗಳಲ್ಲಿ ತನ್ನ ಮಾರಾಟ ಮಳಿಗೆಗಳನ್ನು ತೆರೆದಿತ್ತು. ಆದರೆ ಈಗ “ವರ್ಕ್‌ ಫ್ರಮ್‌ ಹೋಮ್‌’ ಆರಂಭವಾದ ಹಿನ್ನೆಲೆಯಲ್ಲಿ ಕಾರ್ಪೋರೆಟ್‌ ಸಂಸ್ಥೆಗಳಲ್ಲಿರುವ ಮಳಿಗೆಗಳೂ ಬಂದ್‌ ಆಗಿವೆ. ಅದೇ ರೀತಿ , ಲಾಕ್‌ಡೌನ್‌ ತೆರವು ನಂತರ ಕಬ್ಬನ್‌ ಪಾರ್ಕ್‌, ಲಾಲ್‌ಬಾಗ್‌ ಸೇರಿದಂತೆ ನಗರದ ಉದ್ಯಾನಗಳ ಸಮೀಪ ಇದ್ದ ಮಳಿಗೆಗಳು ಕಾರ್ಯಾರಂಭ ಮಾಡಿವೆ. ಆದರೆ ಕೋವಿಡ್  ಭಯದಿಂದ ಜನತೆ ಉದ್ಯಾನಗಳತ್ತ ಸುಳಿಯದ ಕಾರಣ ಹಣ್ಣು-ತರಕಾರಿ ಹೆಚ್ಚು ಮಾರಾಟವಗುತ್ತಿಲ್ಲ. ಮಳೆ ಹಿನ್ನೆಲೆಯಲ್ಲಿ ಜನ ಹೊರಗೆ ಬರುತ್ತಿಲ್ಲ. ಈ ಎಲ್ಲ ಕಾರಣಗಳಿಂದ ವಹಿವಾಟು ಇಳಿಕೆ ಕಂಡಿದೆ ಎಂದು ಹಾಪ್‌ ಕಾಮ್ಸ್‌ನ ಮಾರಾಟ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸುತ್ತಾರೆ.

ಮಳೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಕಳೆದ ಒಂದು ತಿಂಗಳಿಂದ ಹಾಪ್‌ಕಾಮ್ಸ್‌ ವಹಿವಾಟಿನಲ್ಲಿ ತುಸು ಇಳಿಕೆ ಆಗಿದೆ. ನವೆಂಬರ್‌ ಮೊದಲ ವಾರದಲ್ಲಿ ಇದು ಸರಿದಾರಿಗೆ ಬರುವ ನಿರೀಕ್ಷೆಯಿದೆ. ಬಿ.ಎನ್‌.ಪ್ರಸಾದ್‌, ಹಾಪ್‌ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.