2ಎಗೆ ಗೌಡ ಲಿಂಗಾಯತರಿಂದ ಸಿಎಂ ಬಳಿ ನಿಯೋಗ


Team Udayavani, Mar 31, 2021, 3:15 PM IST

Delegation near CM

ಚಾಮರಾಜನಗರ: ಗೌಡ ಲಿಂಗಾಯತ ಸಮುದಾಯವನ್ನುಪ್ರವರ್ಗ 2ಎ ಗೆ ಸೇರಿಸುವಂತೆ ಒತ್ತಾಯಿಸಿದ ಸದ್ಯದಲ್ಲಿಯೇಸಹಸ್ರಾರು ಸಂಖ್ಯೆಯಲ್ಲಿ ಹಳೇ ಮೈಸೂರು ಭಾಗದಿಂದಬೆಂಗಳೂರಿಗೆ ನಿಯೋಗ ತೆರಳಿ ಮುಖ್ಯಮಂತ್ರಿಯಡಿಯೂರಪ್ಪ ಹಾಗೂ ಹಿಂದುಳಿದ ವರ್ಗಗಳಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಗೌಡ ಲಿಂಗಾಯತಹೋರಾಟ ಸಮಿತಿಯ ಅಮ್ಮನಪುರ ಮಲ್ಲೇಶ್‌ ತಿಳಿಸಿದರು.ನಗರದ ವರ್ತಕರ ಭವನದಲ್ಲಿ 2ಎ ಮೀಸಲಾತಿಗೆಒತ್ತಾಯಿಸಿ ಮಂಗಳವಾರ ನಡೆದ ಗೌಡ ಲಿಂಗಾಯತರಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದಲ್ಲಿರುವ ಬಹುಸಂಖ್ಯಾತರಪಂಚಮಸಾಲಿ ಲಿಂಗಾಯತರು 2ಎ ಗೆ ಸೇರಿಸುವಂತೆಒತ್ತಾಯಿಸಿ ಬೃಹತ್‌ ಹೋರಾಟ ನಡೆಸಿ, ಸರ್ಕಾರದ ಗಮನಸೆಳೆದಿದ್ದಾರೆ. ಮುಖ್ಯಮಂತ್ರಿಗಳು ಸಹ ಅವರಿಗೆ ಸೂಕ್ತಭರವಸೆ ನೀಡಿದ್ದಾರೆ. ಹೀಗಾಗಿ ದಕ್ಷಿಣ ಭಾಗದಲ್ಲಿರುವಗೌಡ ಲಿಂಗಾಯತ, ವೀರಶೈವ ಲಿಂಗಾಯತ, ಒಕ್ಕಲಿಗಲಿಂಗಾಯತ, ಗೌಡ ಲಿಂಗಾಯತ ಹಾಗೂ ಒಕ್ಕಲುತನಮಾಡುವ ಎಲ್ಲಾ ಲಿಂಗಾಯತರನ್ನು 2ಎ ಮೀಸಲಾತಿಗೆಸೇರ್ಪಡೆ ಮಾಡಬೇಕೆಂಬುದು ನಮ್ಮ ಒತ್ತಾಯವಾಗಿದೆಎಂದು ಅವರು ಮನವಿ ಮಾಡಿದರು.

ಉಪ ಚುನಾವಣೆಯ ಬಳಿಕ ಮುಖ್ಯಮಂತ್ರಿಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸಿಗಲಿದ್ದಾರೆ. ಈಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಸಿಎಂ ಬಳಿಗೆನಿಯೋಗ ತೆರೆಳಿ ಮನವಿ ಸಲ್ಲಿಸಿ, ನಮ್ಮ ಸಂಕಷ್ಟವನ್ನುಹೇಳಿಕೊಳ್ಳೋಣ. ಇದರೊಟ್ಟಿಗೆ ಹಿಂದುಳಿದ ವರ್ಗಗಳಆಯೋಗ, 2ಎ ಮೀಸಲಾತಿಗಾಗಿ ನೇಮಕ ಗೊಂಡಿರುವಆಯೋಗದವರನ್ನು ಭೇಟಿ ಯಾಗಿ ನಮ್ಮ ಮನವಿಯನ್ನುಸಲ್ಲಿಸೋಣ. ಬೆಂಗಳೂರು ಮಟ್ಟದಲ್ಲಿ ದೊಡ್ಡ ಹೋರಾಟಇದಾಗಬೇಕು ಎಂದು ಮಲ್ಲೇಶ್‌ ತಿಳಿಸಿದರು.

ಪಂಚಮಸಾಲಿ ಪೀಠದ ಶ್ರೀಗಳು ಹೋರಾಟದ ನೇತೃತ್ವವಹಿಸಿ, ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಡಲುಮುಂದಾಗಿದ್ದಾರೆ. ಆದೇ ಮಾದರಿಯಲ್ಲಿ ದಕ್ಷಿಣಕರ್ನಾಟಕದಲ್ಲಿರುವ ಮಠಾಧೀಶರು ಕೂಡ ಹೋರಾಟದಲ್ಲಿಭಾಗಿಯಾಗಿ ಭಕ್ತರ ಸಂಕಷ್ಟಕ್ಕೆ ಸ್ಪಂದಿಸಬೇಕು.ಬೆಂಗಳೂರಿನಲ್ಲಿ ನೂರಾರು ಬಸ್‌ಗಳಲ್ಲಿ ತೆರಳಿ ಮನವಿಸಲ್ಲಿಸಲಾಗುತ್ತದೆ.

ಕನಿಷ್ಠ ಗ್ರಾಮಗಳಿಂದ 2 ರಿಂದ ಮೂರುಬಸ್‌ಗಳಿಂದ ಜನರು ಬರಬೇಕು ಎಂದು ಮನವಿಮಾಡಿದರು.ಸಭೆಯಲ್ಲಿ ಮುಖಂಡರಾದ ಹಂಡ್ರಕಳ್ಳಿ ರಾಮಣ್ಣ,ಕೊತ್ತಲವಾಡಿ ಕುಮಾರ್‌, ಮೂಡ್ಲುಪುರರಾಜಶೇಖರಮೂರ್ತಿ, ಕಾವುದವಾಡಿ ಗುರು, ಆರ್‌.ಎಸ್‌.ಲಿಂಗರಾಜು, ತಾಪಂ ಮಾಜಿ ಉಪಾಧ್ಯಕ್ಷ ಪಿ.ಎನ್‌.ದಯಾನಿಧಿ, ಆಲೂರು ರಮೇಶ್‌ಬಾಬು, ಬಸವನಪುರಮಹದೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.