ಸಿರಿಧಾನ್ಯದಿಂದ ಕಾಯಿಲೆಗಳಿಗೆ ಮುಕ್ತಿ


Team Udayavani, May 6, 2019, 3:07 AM IST

siridhanya

ಬೆಂಗಳೂರು: ಸಿರಿಧಾನ್ಯಗಳನ್ನು ಸೇವಿಸುವುದರಿಂದ ಮಾರಣಾಂತಿಕ ಕಾಯಿಲೆಗಳಿಂದಲೂ ಮುಕ್ತಿ ಹೊಂದಬಹುದು ಎಂದು ಸಿರಿಧಾನ್ಯ ತಜ್ಞ ಡಾ. ಖಾದರ್‌ ಹೇಳಿದರು.

ಗ್ರಾಮೀಣ ನ್ಯಾಚುರಲ್‌ ಮತ್ತು ಗ್ರಾಮೀಣ ಕುಟುಂಬ ಸಹಯೋಗದಲ್ಲಿ ಲಾಲ್‌ಬಾಗ್‌ನಲ್ಲಿ ನಡೆದ ಕರ್ನಾಟಕ ಸಿರಿಧಾನ್ಯಗಳ ವೈಭವ ಹಾಗೂ ಸಾವಯುವ ಆಹಾರ ಮೇಳದಲ್ಲಿ ನಡೆದ “ನಿಮ್‌ ಪ್ರಶ್ನೆಗೆ ಡಾ. ಖಾದರ್‌ ಉತ್ತರ’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಹಾರ ಮತ್ತು ಆರೋಗ್ಯಕ್ಕೆ ನೇರ ಸಂಪರ್ಕ ಇದೆ ಎನ್ನುವುದನ್ನು ಹೇಳಲು ಯಾರು ಸಿದ್ಧರಿಲ್ಲ ಎಂದರು.

ಹೈಬ್ರಿಡ್‌ ತಳಿಯ ಆಹಾರವನ್ನು ಸೇವಿಸುತ್ತಿರುವುದರಿಂದ ಹಲವು ಹೊಸ ರೋಗಗಳು ಸೃಷ್ಟಿಯಾಗಿವೆ. ಸಿರಿಧಾನ್ಯಗಳನ್ನು ನಿಯಮಿತವಾಗಿ ಆಹಾರದಲ್ಲಿ ಬಳಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ನಾರಿನಾಂಶವೇ ಇಲ್ಲದ ಆಹಾರ ಸೇವಿಸುತ್ತಿರುವುದರಿಂದ ನಮ್ಮ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಹದ ರಕ್ತಕಣಗಳಲ್ಲಿ ಶುದ್ಧತೆ ಸಹ ಕಡಿಮೆಯಾಗಿದೆ. ಸಣ್ಣ ಮಕ್ಕಳಿಗೆ ಬೊಜ್ಜು, ಮಧುಮೇಹ, ಕ್ಯಾನ್ಸರ್‌ನಂತ ರೋಗಗಳು ಬರುತ್ತಿರುವುದ‌ಕ್ಕೆ ಮುಖ್ಯ ಕಾರಣವೇ ನಮ್ಮ ಆಹಾರ ಪದ್ಧತಿ ಎಂದು ಅಭಿಪ್ರಾಯಪಟ್ಟರು.

ನಿವೃತ್ತ ನ್ಯಾ. ಎಚ್‌.ಎನ್‌. ನಾಗಮೋಹನದಾಸ್‌, ಸಿರಿಧಾನ್ಯದ ಚಳವಳಿ ಈಗ ವಿದೇಶಗಳಿಗೂ ಹಬ್ಬಿದೆ ಅದಕ್ಕೆ ಡಾ. ಖಾದರ್‌ ಅವರ ಪರಿಶ್ರಮವೇ ಕಾರಣ. ಖಾದರ್‌ ನಡೆಸಿಕೊಂಡು ಬಂದಿರುವ ಅಭಿಯಾನವೇ ಇದಕ್ಕೆ ಮುಖ್ಯ ಕಾರಣ ಎಂದರು.

ನಮ್ಮ ಮುಂದಿನ ಪೀಳಿಗೆಗೆ ನಮ್ಮ ಪರಿಸರದ ಜೊತೆಗೆ ಶುದ್ಧ ಆಹಾರ ಸಂಸ್ಕೃತಿಯನ್ನು ಬಿಟ್ಟು ಹೋಗಬೇಕು. ಆ ಬದಲಾವಣೆ ಉಂಟಾಗಬೇಕಾದರೆ, ನಮ್ಮ ಕೃಷಿ ಬಿಕ್ಕಟ್ಟುಗಳು ಬಗೆಹರಿಯಬೇಕು. ಸಿರಿಧಾನ್ಯ ಬೆಳೆಯುವುದು ಮತ್ತು ಬೆಳೆಸುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಹೇಳಿದರು.

“ಹಾಲು ಕುಡಿಯುವುದನ್ನು ಬಿಟ್ಟು ಬಿಡಿ!’: ಹಾಲು ಕುಡಿಯುವುದು ನಮ್ಮ ಸಂಸ್ಕೃತಿಯೇ ಅಲ್ಲ, ಇದು ಪಾಶ್ಚಿಮಾತ್ಯ ಸಂಸ್ಕೃತಿ. ಹಾಲು, ಕಾಫಿ, ಟೀ ಕುಡಿತುವುದನ್ನು ಸಂರ್ಪೂಣವಾಗಿ ಬಿಟ್ಟುಬಿಡಿ ಎಂದು ಡಾ. ಖಾದರ್‌ ಹೇಳಿದರು. ಸಂವಾದದಲ್ಲಿ ಮಾತನಾಡಿದರು.

ಹಾಲು ಕುಡಿಯುವುದರಿಂದಲೇ ದೇಹದಲ್ಲಿನ ಹಾರ್ಮೋನ್ಸ್‌ನಲ್ಲಿ ಸಮಸ್ಯೆ ಉಂಟಾಗುತ್ತಿದೆ. ಹಾಲು ಕುಡಿಯುವುದನ್ನು ಸಂರ್ಪೂಣವಾಗಿ ನಿಲ್ಲಿಸುವುದರಿಂದ ಆರೋಗ್ಯದಲ್ಲಿ ಉಂಟಾಗುತ್ತಿರುವ ಅರ್ಧ ಸಮಸ್ಯೆಗಳಿಂದ ಮುಕ್ತವಾಗಬಹುದು. ಮೊಟ್ಟೆ ತಿನ್ನುವುದು, ಕಾಫಿ, ಟೀ ಕುಡಿಯುವುದನ್ನು ಬಿಟ್ಟರೆ ಆರೋಗ್ಯ ಸುಧಾರಿಸಲಿದೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.