ಬಿಬಿಎಂಪಿಯಿಂದ ಡೆಂಘೀ, ಚಿಕೂನ್‌ಗುನ್ಯಾ ಜಾಗೃತಿ


Team Udayavani, Nov 25, 2021, 10:36 AM IST

ಜನ ಜಾಗೃತಿ

ಬೆಂಗಳೂರು: ನಗರದಲ್ಲಿ ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಳವಾಗಿದೆ. ಈ ಹಿನ್ನೆಲೆ ಡೆಂಘೀ, ಚಿಕೂನ್‌ಗುನ್ಯಾ ಹೆಚ್ಚಳವಾಗುವ ಆತಂಕ ಎದುರಾಗಿದೆ.

ಈ ಹಿನ್ನೆಲೆ ಸಾರ್ವಜನಿಕರು ಸ್ವತ್ಛತೆ ಬಗ್ಗೆ ಕ್ರಮಕೈಗೊಳ್ಳಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮನವಿ ಮಾಡಿದ್ದಾರೆ. ಜತೆಗೆ ಸ್ವತ್ಛತೆ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದು, ಸರಳ ಸೂತ್ರವನ್ನು ಪಾಲಿಸುವ ಮೂಲಕ ಸೊಳ್ಳೆಗಳಿಂದ ದೂರ ಉಳಿಯಲು ಸಲಹೆ ನೀಡಲಾಗುತ್ತಿದೆ. ಸತತ ಮಳೆಯಿಂದ ರಸ್ತೆಗುಂಡಿಗಳು, ತೆರೆದ ಪ್ರದೇಶ, ತ್ಯಾಜ್ಯ ಕಾಲುವೆಗಳು ದೀರ್ಘ‌ ಕಾಲ ನೀರು ನಿಂತಿರುತ್ತದೆ. ಇಂತಹ ಪ್ರದೇಶದಲ್ಲಿ ಸೊಳ್ಳೆಗಳು ಹೆಚ್ಚಳವಾಗುತ್ತದೆ.

ಜತೆಗೆ ಮನೆಗಳಲ್ಲಿ ಸಂಗ್ರಹಿಸಿಟ್ಟ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಳವಾಗಿದೆ. ಈಗಾಗಲೇ ಸೊಳ್ಳೆಗಳ ತಾಣಗಳನ್ನು ಗುರುತಿಸಿ ಲಾರ್ವಾ ನಾಶಕ ಔಷಧಗಳಾದ ಲಾರ್ವಿಸೈಡಲ್‌ ಔಷಧಿ ಸಿಂಪಡಿಸಿ ಸೊಳ್ಳೆಗಳ ಉತ್ಪತ್ತಿಯನ್ನು ನಾಶಪಡಿಸಲು, ಜನರಲ್ಲಿ ಜಾಗೃತಿ ಮೂಡಿಸಲು ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು.

ಈ ಹಿನ್ನೆಲೆ ಫಾಗಿಂಗ್‌ ಸಿಬ್ಬಂದಿ ವಾರ್ಡ್‌ಗಳಲ್ಲಿ ಸಂಚರಿಸಿ ಸೊಳ್ಳೆ ತಾಣಗಳನ್ನು ನಾಶಪಡಿಸುತ್ತಿದ್ದಾರೆ. ಜತೆಗೆ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಆರೋಗ್ಯ ಸಹಾಯಕಿಯರು ಮನೆ ಮನೆ ಭೇಟಿ ನೀಡಿ ಈಗಾಗಲೇ ಸಂಗ್ರಹಿಸಿಟ್ಟ ನೀರನ್ನು ತೆರವು ಮಾಡಲು ಸೂಚನೆ ನೀಡುತ್ತಿದ್ದಾರೆ. ಸೊಳ್ಳೆಗಳ ಬಗ್ಗೆ ಜಾಗೃತಿ ಮೂಡಿಸಿ ಸೊಳ್ಳೆ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳನ್ನು ವಿವರಿಸುತ್ತಿದ್ದಾರೆ.

ಬಿಬಿಎಂಪಿ ಯಾವ ವಲಯದಲ್ಲಿ ಹೆಚ್ಚು ಪ್ರಕರಣಗಳು: ಪೂರ್ವ, ಮಹಾದೇವ ಪುರ, ಯಲಹಂಕ ಹಾಗೂ ದಕ್ಷಿಣ ವಲಯದಲ್ಲಿ ಡೆಂಘೀ ಪ್ರಕರಣಗಳು, ಪೂರ್ವ ಮತ್ತು ದಕ್ಷಿಣ ವಲಯದಲ್ಲಿ ಚಿಕನ್‌ಗುನ್ಯಾ ಪ್ರಕರಣಗಳು ಹೆಚ್ಚಿವೆ. ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಮತ್ತು ಚಿಕನ್‌ಗುನ್ಯಾ ಪ್ರಕರಣಗಳು ಅರ್ಧಕ್ಕರ್ಧದಷ್ಟು ಕಡಿಮೆ ಇವೆ. ನಗರದ ಹೊರವಲಯಗಳಿ ಮಾತ್ರ ಪ್ರಕರಣಗಳು ಹೆಚ್ಚಿವೆ ಎನ್ನುತ್ತಾರೆ ಬಿಬಿಎಂಪಿ ಆರೋಗ್ಯಾಧಿಕಾರಿಗಳು.

ಡೆಂಘೀ ಜ್ವರದ ಲಕ್ಷಣಗಳು: ಜ್ವರ, ತಲೆನೋವು, ಶೀತ, ಗಂಟಲು ನೋವು,ವಾಂತಿ, ಹೊಟ್ಟೆನೋವು, ನಿಶಕ್ತಿ, ಮೈ ಕೈ ನೋವು, ಅತಿಸಾರ ಭೇದಿ, ಮೈಮೇಲೆ ಅಲರ್ಜಿ ರೀತಿಯಲ್ಲಿ ಗುಳ್ಳೆಗಳು ಏಳುವುದು. ಈ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.