119 ಕಾರುಗಳ ಗುರುತು ಪತ್ತೆ


Team Udayavani, Feb 26, 2019, 6:28 AM IST

119car.jpg

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ.23ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಆಹುತಿಯಾಗಿರುವ 277 ಕಾರುಗಳನ್ನು ಸಾರಿಗೆ ಇಲಾಖೆ ಪರಿಶೀಲಿಸಿದ್ದು, 119 ವಾರಸುದಾರರು ತಮ್ಮ ವಾಹನಗಳನ್ನು ಗುರುತು ಹಿಡಿದಿದ್ದಾರೆ.

ಬೆಂಕಿ ಅನಾಹುತದ ನಿರ್ವಹಣೆಗಾಗಿ ಸಾರಿಗೆ ಇಲಾಖೆಯು “ವಿಪತ್ತು ನಿರ್ವಹಣೆ’ ತಂಡ ರೂಪಿಸಿದ್ದು, ಒಂದೇ ದಿನದಲ್ಲಿ ಎಲ್ಲ 277 ಕಾರುಗಳನ್ನು ಪರಿಶೀಲಿಸಲಾಗಿದ್ದು, ಇದರಲ್ಲಿ 251 ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. 26 ಕಾರುಗಳು ಮಾತ್ರ ಭಾಗಶಃ ಸುಟ್ಟಿವೆ.

ಈ ಪೈಕಿ 119 ವಾಹನಗಳನ್ನು ಮಾಲೀಕರು ಗುರುತಿಸಿದ್ದಾರೆ. ಮಾಲಿಕರು ವಿಮಾ ಮೊತ್ತ ಪಡೆಯಲು ಪರಿಶೀಲನಾ ವರದಿಗಳನ್ನು ಯಲಹಂಕ ಪೊಲೀಸ್‌ ಠಾಣೆಯಿಂದ ಪಡೆಯಬಹುದು. ಎಲ್ಲ ಕಾರುಗಳ ಪರಿಶೀಲನಾ ವರದಿಯನ್ನು ಸಾರಿಗೆ ಇಲಾಖೆ ಸಿಬ್ಬಂದಿ ಯಲಹಂಕ ಪೊಲೀಸ್‌ ಠಾಣೆಗೆ ವರದಿ ಸಲ್ಲಿಸಲಿದೆ.

ವಾಹನದ ನೋಂದಣಿ ಪ್ರಮಾಣಪತ್ರದ ನಕಲು, ಚಾಲನಾ ಅನುಜ್ಞಾ ಪತ್ರದ ನಕಲು ಪಡೆಯಲು ಹಾಗೂ ಸಂಪೂರ್ಣವಾಗಿ ಭಸ್ಮವಾಗಿರುವ ವಾಹನಗಳ ನೋಂದಣಿ ಪತ್ರ ರದ್ದುಗೊಳಿಸುವ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ವಾಹನ ಮಾಲಿಕರು ಮಾಹಿತಿಗೆ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಬಹುದು. 

ಅಪರ ಸಾರಿಗೆ ಆಯುಕ್ತರು (ಆಡಳಿತ) ಮೊ- 94498 63212, ಅಪರ ಸಾರಿಗೆ ಆಯುಕ್ತರು (ಪ್ರ) (ದ)- 94498 63214, ಜಂಟಿ ಆಯುಕ್ತರು (ಬೆಂಗಳೂರು ನಗರ)- 94498 63217, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಯಲಹಂಕ)- 94498 64050, ಸಾರ್ವಜನಿಕ ಸಂಪರ್ಕಾಧಿಕಾರಿ- 94498 64087

ಕಾರ್ಯಾಚರಣೆ ವಿವರ
-277 ಒಟ್ಟಾರೆ ಅಗ್ನಿಗೆ ಆಹುತಿಯಾದ ಕಾರುಗಳು
-251 ಸಂಪೂರ್ಣವಾಗಿ ಸುಟ್ಟು ಕರಕಲಾದ ಕಾರುಗಳು
-26 ಭಾಗಶಃ ಸುಟ್ಟಿರುವ ಕಾರುಗಳು
-119 ಮಾಲೀಕರು ಗುರುತಿಸಿದ ವಾಹನಗಳ ಸಂಖ್ಯೆ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.