ನಾಲ್ವರು ಸುಲಿಗೆಕೋರರ ಬಂಧನ
Team Udayavani, Sep 8, 2019, 3:03 AM IST
ಬೆಂಗಳೂರು: ಹೊರ ವರ್ತುಲ ರಸ್ತೆಗಳಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತಿದ್ದ ನಾಲ್ವರ ತಂಡವನ್ನು ಮಾರತ್ತಹಳ್ಳಿ ಬಂಧಿಸಿದ್ದಾರೆ. ಯಲಹಂಕದ ರೋಹಿತ್ (27), ಕಿರಣ್ ಕುಮಾರ್(19), ವರ್ತೂರಿನ ಶ್ರೀನಿವಾಸ್ ಅಲಿಯಾಸ್ ಸೀನಾ (19) ಹಾಗೂ ಪಶ್ಚಿಮ ಬಂಗಾಳ ಮೂಲದ ರಾಜು ಹೆಮ್ರಾಮ್ (19) ಬಂಧಿತರು. ಆರೋಪಿಗಳಿಂದ 7 ಲಕ್ಷ ರೂ. ಮೌಲ್ಯದ 96 ಗ್ರಾಂ ಚಿನ್ನಾಭರಣ, 19 ಮೊಬೈಲ್, ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಮೋಜಿನ ಜೀವನಕ್ಕಾಗಿ ಆರೋಪಿಗಳು ಕಳವು ಕೃತ್ಯಕ್ಕೆ ಇಳಿದಿದ್ದರು. ಮಾರತ್ತಹಳ್ಳಿ ಸುತ್ತಮುತ್ತ ಹಾಗೂ ಹೊರ ವರ್ತುಲ ರಸ್ತೆಗಳಲ್ಲಿ ಓಡಾಡುವವರನ್ನು ಅಡ್ಡಹಾಕಿ ಚಿನ್ನದ ಸರ, ಮೊಬೈಲ್ ಸೇರಿ ಬೆಲೆಬಾಳುವ ವಸ್ತು ಸುಲಿಗೆ ಮಾಡುತ್ತಿದ್ದರು. ಕದ್ದ ವಾಹನಗಳಲ್ಲಿ ಸುತ್ತಾಡಿ ಕೃತ್ಯ ಎಸಗುತ್ತಿದ್ದ ಆರೋಪಿಗಳು ಮಾರತ್ತಹಳ್ಳಿ ಪೊಲೀಸರು ರಸ್ತೆಯಲ್ಲಿ ತಪಾಸಣೆ ನಡೆಸುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್