ದೇವೇಗೌಡರಿಂದ ಪ್ರಧಾನಿ, ಸಿಎಂಗೆ ಪತ್ರ
Team Udayavani, Oct 23, 2017, 8:00 AM IST
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆ ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದರ ಜತೆಗೆ ನೇರವಾಗಿ ಭೇಟಿ ಮಾಡಿ ಚರ್ಚಿಸಲು ಸಮಯಾವಕಾಶ ಕೇಳಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಹಾನಿಗೊಳಗಾಗಿದ್ದು, ಸೋಮವಾರ ಮತ್ತು ಮಂಗಳವಾರದಂದು ನಾನು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದೇನೆ.
ಆ ನಂತರ ರೈತರಿಗೆ ಪರಿಹಾರ ಕಲ್ಪಿಸುವ ಸಂಬಂಧ ಪ್ರಧಾನಿ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆಯಲಿದ್ದೇನೆ. ಜೊತೆಗೆ ಖುದ್ದು ಭೇಟಿಯಾಗಿ ಚರ್ಚಿಸಲು ಪ್ರಧಾನಿ ಹಾಗೂ ಮುಖ್ಯಮಂತ್ರಿಯವರ ಸಮಯಾವಕಾಶ ಸಹ ಕೋರಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ