ಲೋಕಸಭಾ ಚುನಾವಣೆಗೆ ದೇವೇಗೌಡರು ಸ್ಪರ್ಧಿಸಲಿ
Team Udayavani, Feb 1, 2019, 12:30 AM IST
ಬೇಲೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರೇ ಸ್ಪರ್ಧಿಸುವುದು ಸೂಕ್ತ ಎಂದು ಜಿಪಂ ಸದಸ್ಯೆ ಭವಾನಿ ರೇವಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಹಾಸನದಿಂದ ದೇವೇಗೌಡರು ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿದ್ದು, ಗೌಡರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ನಾವು ತಿಳಿದಿಲ್ಲ. ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗುತ್ತದೆ ಎಂದು ತಿಳಿಸಿದರು.
ಸಂಸದರ ನಿಧಿಯಿಂದ ಹೆಚ್ಚಿನ ಅನುದಾನವನ್ನು ಬೇಲೂರು ತಾಲೂಕಿನ ಅಭಿವೃದಿಟಛಿಗೆ ನೀಡಿದ್ದು ಕಳೆದ 10 ವರ್ಷಗಳಿಂದ ಪಕ್ಷದ ಶಾಸಕರು ಇಲ್ಲದಿದ್ದರೂ ಪ್ರಜ್ವಲ್ ರೇವಣ್ಣ ಮತ್ತು ತಾವು ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ದೊರಕಿಸಿದ್ದೇವೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ