ಕೆ.ಆರ್ ಮಾರ್ಕೆಟ್ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
Team Udayavani, Jul 16, 2021, 6:18 PM IST
ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆಪ್ರದೇಶ ಹಾಗೂ ಸಮೀಪ ಬೆಂಗಳೂರುಸ್ಮಾರ್ಟ್ ಸಿಟಿ ಯೋಜನೆಯಡಿಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿಕಾಮಗಾರಿಗಳನ್ನು ಗುರುವಾರ ಸರ್ಕಾರದಅಪರ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿಆಯುಕ್ತೆ ವಂದಿತಾ ಶರ್ಮಾ ಪರಿಶೀಲಿಸಿದ್ದಾರೆ.
ಮಾರುಕಟ್ಟೆ ಸಮೀಪ ನಡೆಯುತ್ತಿರುವಕಾಮಗಾರಿ ಸ್ಥಳಗಳಲ್ಲಿ ಸಾರ್ವಜನಿಕರಿಗೆಓಡಾಡಲು ಸಮಸ್ಯೆಯಾಗದಂತೆ ಹಾಗೂಮಳೆಗಾಲಪ್ರಾರಂಭವಾಗಿದ್ದು,ರಸ್ತೆಯಲ್ಲಿ ಮಳೆನೀರು ಸಂಗ್ರಹವಾಗದಂತೆ ಕ್ರಮವಹಿಸುವುದು,ಕಾಲ ಮಿತಿಯೊಳಗೆ ಕಾಮಗಾರಿಗಳನ್ನುಪೂರ್ಣಗೊಳಿಸುವುದು ಸೇರಿದಂತೆಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಹಾಗೂ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ಸಿಂಗ್ ಅವರು, ಸ್ಮಾರ್ಟ್ ಸಿಟಿಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆವಿವರಿಸಿದರು.ಇದೇವೇಳೆಕೆ.ಆರ್.ಮಾರುಕಟ್ಟೆಬಳಿ ಇರುವ ರಾಜಕಾಲುವೆಯನ್ನುಪರಿಶೀಲಿಸಿದ್ದಾರೆ. ಬಿಡೂÉéಎಸ್ಎಸ್ಬಿ ಅಧ್ಯಕ್ಷ ಜಯರಾಮ…, ಬಿಬಿಎಂಪಿ ಜಂಟಿ ಆಯುಕ್ತಸಫìರೋಜ್ ಖಾನ್ ಹಾಗೂ ಸ್ಮಾರ್ಟ್ ಸಿಟಿಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್