8,500 ಸ್ಮಾರ್ಟ್‌ ಕ್ಷಾಸ್‌ ರೂಂ ಅಭಿವೃದ್ದಿ


Team Udayavani, Jul 11, 2021, 6:02 PM IST

Development of Smart class  Room

ಬೆಂಗಳೂರು: ರಾಜ್ಯ ಸರ್ಕಾರ ಡಿಜಿಟಲ್‌ಕಲಿಕೆಗೆ ಪ್ರೋತ್ಸಾಹಹಾಗೂಆದ್ಯತೆ ನೀಡುತ್ತಿದ್ದು,8500 ಸ್ಮಾರ್ಟ್‌ ತರಗತಿ ಕೊಠಡಿಗಳನ್ನುಅಭಿವೃದ್ಧಿಪಡಿಸಲಿದ್ದೇವೆ ಎಂದು ಉನ್ನತ ಶಿಕ್ಷಣಸಚಿವರೂ ಆದ ಉಪ ಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕವರ್ಷದಲ್ಲಿ ಸ್ಮಾರ್ಟ್‌ಕ್ಲಾಸ್‌ ರೂಂಗಳನ್ನಾಗಿಪರಿವರ್ತಿಸಲಾಗುತ್ತಿದೆ. ಈ ಪೈಕಿ 2,500ಕೊಠಡಿಗಳನ್ನು ಈಗಾಗಲೇ ಸ್ಮಾರ್ಟ್‌ಕ್ಲಾಸ್‌ರೂಂಗಳನ್ನಾಗಿ ಅಭಿವೃದ್ಧಿಪಡಿಸಲಾಗಿದೆಎಂದರು.ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಟ್ಯಾಬ್ಲೆಟ್‌-ಪಿಸಿಗಳನ್ನು ವಿತರಿಸಿ ಹಾಗೂ ಕಂಪ್ಯೂಟರ್‌ ಲ್ಯಾಬ್‌ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಡಿಜಿಟಲ್‌ಕಲಿಕೆಗೆ ಪೂರಕವಾಗುವಂತೆ ಕಳೆದ ಶೈಕ್ಷಣಿಕವರ್ಷದಲ್ಲಿ 1.10 ಲಕ್ಷ ಲ್ಯಾಪ್‌ಟಾಪ್‌ಗ್ಳನ್ನುಪದವಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ.ಇದಕ್ಕಾಗಿ 330 ಕೋಟಿ ರೂ. ಖರ್ಚುಮಾಡಲಾಗಿತ್ತು.

ಹಾಗೆಯೇ ಈ ಶೈಕ್ಷಣಿಕವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್‌,ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಡಿಜಿಟಲ್‌ ಪರಿಕರಗಳನ್ನುಕೊಟ್ಟು ಸರ್ಕಾರ ಸುಮ್ಮನಿಲ್ಲ. ಬದಲಾಗಿ,ಕಲಿಕಾವ್ಯವಸ್ಥೆಯನ್ನು ರೂಪಿಸಿದೆ. ಎಲ್‌ಎಂಎಸ್‌, ಇಡೀದೇಶದಲ್ಲಿ ಯಾವ ರಾಜ್ಯದಲ್ಲೂ ಇಲ್ಲದಕ್ರಾಂತಿಕಾರಿ ವ್ಯವಸ್ಥೆಯಾಗಿದೆ ಮತ್ತು ಖಾಸಗಿವಿಶ್ವವಿದ್ಯಾಲಯಗಳಿಗೂ ರೂಪಿಸಲುಸಾಧ್ಯವಾಗದ ಉಪಕ್ರಮ ಇದಾಗಿದೆ ಎಂದುತಿಳಿಸಿದರು.

ಎಲ್‌ಎಂಎಸ್‌ ಅತ್ಯುತ್ತಮಕಂಟೆಂಟ್‌ ಜತೆಗೆ,ಪರಿಣಾಮಕಾರಿಕಲಿಕೆಗೆಎಲ್ಲಆಯಾಮಗಳಲ್ಲೂಸಹಕಾರಿಯಾಗಿದೆ. 3.5 ಲಕ್ಷ ತರಗತಿಗಳನ್ನುನಮ್ಮದೇ ಬೋಧಕರು ಅಪ್‌ಲೋಡ್‌ಮಾಡಿದ್ದಾರೆ. ಇಂಥ ಅದ್ಭುತ ಯೋಜನೆಗೆಸರ್ಕಾರ 4 ಕೋಟಿ ರೂ. ಖರ್ಚು ಮಾಡಿದೆ.ಇಂತಹ ಉತ್ತಮ ಅವಕಾಶಗಳನ್ನುವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡುವಿದ್ಯಾರ್ಜನೆ ಮಾಡಬೇಕು. ಯಾವುದೇಕಾರಣಕ್ಕೂ ಮೈಮರೆಯಬಾರದು ಎಂದುಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಡಿ.ಎಸ್‌.ಪ್ರತಿಮಾ, ಐಕ್ಯೂಎಸಿ ಸಂಚಾಲಕ ಡಾ.ಸಿ.ಸ್ವಾಮಿನಾಥನ್‌ ಹಾಗೂ ನ್ಯಾಕ್‌ ಸಂಚಾಲಕಿ ಪಿ.ಎನ್‌.ಜಯಂತಿ ಹಾಗೂ ಪ್ರಾಧ್ಯಾಪಕರಾದರವಿಶಂಕರ್‌, ರವಿಕುಮಾರ್‌ ಇದ್ದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.