ಪಾಲಿಕೆಯಿಂದ ಉಚಿತ ಮಧುಮೇಹ ಶಿಬಿರ
Team Udayavani, Nov 15, 2021, 10:28 AM IST
ಬೆಂಗಳೂರು: ವಿಶ್ವಮಧುಮೇಹ ದಿನದ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಧುಮೇಹ ಕುರಿತ ಆರೋಗ್ಯ ಶಿಬಿರ ಮತ್ತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ವ್ಯಾಪ್ತಿಯ ವಿವಿಧ ಆರೋಗ್ಯ ಕೇಂದ್ರಗಳು ಹಾಗೂ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ನಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಕಬ್ಬನ್ ಪಾರ್ಕ್ನಲ್ಲಿ ಮುಂಜಾನೆ ವಾಯು ವಿಹಾರ ಮಾಡಲು ಬಂದವರಿಗೆ ಆರೋಗ್ಯ ಶಿಬಿರವನ್ನು ಹಾಗೂ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.
ಇದನ್ನೂ ಓದಿ:- ಎಂ.ವೆಂಕಯ್ಯನಾಯ್ಡುಗೆ ರಾಜ್ಯಪಾಲರಿಂದ ಸ್ವಾಗತ
ಈ ವೇಳೆ ಒಟ್ಟು 768 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಅದರಲ್ಲಿ 161 ಮಧುಮೇಹ ಪ್ರಕರಣ ಮತ್ತು 134 ಅಧಿಕ ರಕ್ತದೊತ್ತಡ ಪ್ರಕರಣಗಳು ಪತ್ತೆಯಾಗಿದ್ದು, ಹೊಸದಾಗಿ ಪತ್ತೆಯಾದ ಎಲ್ಲಾ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ