ಮಧುಮೇಹ ನಿವಾರಣ್ ಆಯುರ್ವೇದ ಔಷಧ ಬಿಡುಗಡೆ
Team Udayavani, Feb 7, 2019, 6:37 AM IST
ಬೆಂಗಳೂರು: ಬೆಂಗಳೂರಿನ ಖ್ಯಾತ ಆನಂದ ಗುರೂಜಿ ಸಿದ್ಧಿಪೀಠಂ ತಯಾರಿಸಿರುವ ಮಧುಮೇಹ ಕಾಯಿಲೆ ಹತೋಟಿಯಲ್ಲಿಡುವ ಮಧುಮೇಹ ನಿವಾರಣ್ ಆಯುರ್ವೇದ ಔಷಧವನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ಮಂಗಳೂರು ಮಹಾನಗರದಲ್ಲಿ ಮನುಕುಲದ ಉದ್ಧಾರಕ್ಕಾಗಿ ನಡೆದ ಶ್ರೀ ಧನ್ವಂತರಿ ಮಹಾಯಾಗ ಸಂದರ್ಭದಲ್ಲಿ ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಮಹಾಸ್ವಾಮಿಯವರು ಹೊಸ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಿದರು. ಮಹರ್ಷಿ ಡಾ. ಶ್ರೀ ಆನಂದ ಗುರೂಜಿ ಅವರು ಡಯಾಬಿಟಿಸ್ ಕಾಯಿಲೆಗೆ ಬಳಸಬಹುದಾದ ಈ ಅಪೂರ್ವ ಔಷಧದ ಬಗ್ಗೆ ಮಾತನಾಡಿದರು. ಸಂಪೂರ್ಣ ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಾದ ಮಧುಮೇಹ್ ನಿವಾರಣ್ ಎಲ್ಲ ವಯಸ್ಸಿನವರೂ ಸೇವಿಸಬಹುದಾದ ರಾಮಬಾಣ ಔಷಧ ಎನ್ನಬಹುದು ಎಂದರು. ಈ ವೇಳೆ ಅಮೃತಬಿಂದು ಸೇರಿದಂತೆ ಅನೇಕ ಆಯುರ್ವೇದ ಉತ್ಪನ್ನಗಳ ವಿತರಕ ಸಂಸ್ಥೆ ಎ ಆ್ಯಂಡ್ ಜೆ ಹೆಲ್ತ್ಕೇರ್ನ ಆಡಳಿತ ನಿರ್ದೇಶಕ ಸಿ.ಆರ್. ಜೋಶಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’