ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ ? : ದಿನೇಶ್ ಗುಂಡೂರಾವ್ ಪ್ರಶ್ನೆ
Team Udayavani, Aug 26, 2021, 5:52 PM IST
ಬೆಂಗಳೂರು : ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ? ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರೀಯಿಸಿದ ದಿನೇಶ್ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದಿರುವ ಆರಗ ಜ್ಞಾನೇಂದ್ರರವರೆ? ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರ ನ್ಯಾಯಕ್ಕಾಗಿ ಹೋರಾಡುವುದು ನಿಮಗೆ ರಾಜಕೀಯದಂತೆ ಕಾಣುತ್ತಿದೆಯೆ? ಹಾಗಾದರೆ ನಿಮ್ಮ ಪಕ್ಷ ಅತ್ಯಾಚಾರಿಗಳ ಪರವೋ ಅಥವಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರವೋ.? ಎಂದು ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ಗೆ ರಾಜಕೀಯದ ಪಾಠ ಮಾಡುವ ಆರಗ ಜ್ಞಾನೇಂದ್ರರವರು,ಇವರದ್ದೇ ಕ್ಷೇತ್ರ ತೀರ್ಥಹಳ್ಳಿಯಲ್ಲಿ 2015 ರಲ್ಲಿ ನಡೆದ ನಂದಿತಾ ಸಾವಿನ ಪ್ರಕರಣದಲ್ಲಿ ಪೊಲೀಸರಿಂದ ಜಾರ್ಜ್ಶೀಟ್ ಹಾಕಿಸಿಕೊಂಡಿದ್ಯಾಕೆ? ಅಂದು ಗಲಭೆ ಎಬ್ಬಿಸಿದ್ದು ರಾಜಕೀಯವಲ್ಲವೆ?
ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ?
ಇದನ್ನೂ ಓದಿ :ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ
1
ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದಿರುವ ಅರಗ ಜ್ಞಾನೇಂದ್ರರವರೆ?ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರ ನ್ಯಾಯಕ್ಕಾಗಿ ಹೋರಾಡುವುದು ನಿಮಗೆ ರಾಜಕೀಯದಂತೆ ಕಾಣುತ್ತಿದೆಯೆ?
ಹಾಗಾದರೆ ನಿಮ್ಮ ಪಕ್ಷ ಅತ್ಯಾಚಾರಿಗಳ ಪರವೋ ಅಥವಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರವೋ.? https://t.co/iKujbJRN18
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2021
2
ಕಾಂಗ್ರೆಸ್ಗೆ ರಾಜಕೀಯದ ಪಾಠ ಮಾಡುವ ಅರಗ ಜ್ಞಾನೇಂದ್ರರವರು,ಇವರದ್ದೇ ಕ್ಷೇತ್ರ ತೀರ್ಥಹಳ್ಳಿಯಲ್ಲಿ 2015 ರಲ್ಲಿ ನಡೆದ ನಂದಿತಾ ಸಾವಿನ ಪ್ರಕರಣದಲ್ಲಿ ಪೊಲೀಸರಿಂದ ಜಾರ್ಜ್ಶೀಟ್ ಹಾಕಿಸಿಕೊಂಡಿದ್ಯಾಕೆ?ಅಂದು ಗಲಭೆ ಎಬ್ಬಿಸಿದ್ದು ರಾಜಕೀಯವಲ್ಲವೆ?
ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ BJPಯವರನ್ನು ಮೀರಿಸುವರುಂಟೆ??
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ