ವಿಕಲಚೇತನರ ಜತೆಸಮಾಲೋಚನೆ
Team Udayavani, May 10, 2018, 12:50 PM IST
ಬೆಂಗಳೂರು: ಬಸವವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ. ಬಾಗೇಗೌಡ, ಬುಧವಾರ ಹನುಂತನಗರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು. ನೂರಾರು ಕಾರ್ಯಕರ್ತರ ಜತೆ ಮನೆ ಮನೆ ಮತಯಾಚನೆ ನಡೆಸಿದ ಬಾಗೇಗೌಡ ಅವರು, ಕ್ಷೇತ್ರದ ಅಭಿವೃದ್ಧಿಯ ಗುರಿ ಹೊಂದಿರುವ ತಮ್ಮನ್ನು ಈ ಬಾರಿ ಶಾಸಕನಾಗಿ ಆಯ್ಕೆ ಮಾಡುವಂತೆ ಮನವಿ ಮಾಡಿದರು. ಸ್ಥಳೀಯ ಕಾರ್ಯಕರ್ತರು
ಮತ್ತು ವಿಶೇಷ ಚೇತನ ಮತದಾರರೊಂದಿಗೆ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಹರಿಜನ ಕಾಲೋನಿ ಹಕ್ಕುಪತ್ರ ವಿತರಣೆ, ಸ್ಥಗಿತಗೊಂಡಿರುವ ಬೋರ್ವೆಲ್ಗಳ ಪುನರ್ ಚಾಲನೆ , ರಾತ್ರಿ ವೇಳ ಸರಗಳ್ಳತನ ತಡೆಯಲು ಸೂಕ್ತ ಕ್ರಮದ ಭರವಸೆ ನೀಡುವಂತೆ ಸ್ಥಳೀಯವರು ಮನವಿ ಆಲಿಸಿದರು, ಅಲ್ಲದೆ, ತಾವು ಶಾಸಕನಾಗಿ ಆಯ್ಕೆಯಾದರೆ ತಮ್ಮೆಲ್ಲ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದರು. ಜತೆಗೆ ಕೆಂಪೇಗೌಡ ಈಜುಕೊಳವನ್ನು ಸಂಪೂರ್ಣವಾಗಿ ಮಹಿಳೆಯರ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲು ಮುಂದಾಗುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ