ಐದು ಸಾವಿರ ಆಹಾರ ಕಿಟ್ ವಿತರಣೆ
Team Udayavani, May 2, 2021, 3:16 PM IST
ಬೆಂಗಳೂರು: ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಹೋಂಕ್ವಾರಂಟೈನ್ನಲ್ಲಿರುವ ಕುಟುಂಬಗಳಿಗೆ ಉಚಿತವಾಗಿ 5000 ರೇಷನ್ ಕಿಟ್ಗಳನ್ನುಕ್ಷೇತ್ರವನ್ನು ಪ್ರತಿನಿಧಿಸುವ ಸಹಕಾರ ಸಚಿವರೂ ಆದ ಎಸ್.ಟಿ. ಸೋಮಶೇಖರ್ವೈಯಕ್ತಿಕ ವೆಚ್ಚದಲ್ಲಿ ವಿತರಿಸುತ್ತಿದ್ದಾರೆ.
ಜತೆಗೆ, ಔಷಧ ಖರೀದಿಸಲು ಸಾಮರ್ಥ್ಯ ಇಲ್ಲದ ಕುಟುಂಬಗಳ ಮನವಿ ಮೇರೆಗೆಔಷಧ ಸಹ ಒದಗಿಸುತ್ತಿದ್ದಾರೆ. ಇದಕ್ಕಾಗಿಯೇ ಸ್ವಯಂ ಸೇವಕರ ತಂಡ ವನ್ನುಸಜ್ಜುಗೊಳಿಸಿರುವ ಅವರು, ಮಾಹಿತಿ ಸಂಗ್ರಹಿಸಿ ಸಂಕಷ್ಟದಲ್ಲಿ ರುವವರ ನೆರವಿಗೆಧಾವಿಸುತ್ತಿದ್ದಾರೆ.
ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವಿಪತ್ತು ನಾವೆಲ್ಲರೂ ಎದುರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನನ್ನ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಆಗಿ ಹೋಂಕ್ವಾರಂಟೈನ್ನಲ್ಲಿರುವವರಿಗೆ ಆಹಾರ ಕಿಟ್, ಮೆಡಿಕಲ್ ಕಿಟ್ ವಿತರಿಸಲಾಗುತ್ತಿದೆಎಂದು ಎಸ್.ಟಿ.ಸೋಮಶೇಖರ್ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ