ದಿವ್ಯಾಂಗರಿಗೆ ಆಹಾರದ ಕಿಟ್ ವಿತರಣೆ
Team Udayavani, Jun 21, 2021, 8:00 PM IST
ದೊಡ್ಡಬಳ್ಳಾಪುರ: ಇಲ್ಲಿನ ಗ್ರಾಮೀಣಾಭ್ಯುದಯ ಸೇವಾಸಂಸ್ಥೆಯಿಂದ200 ಮಂದಿ ದಿವ್ಯಾಂಗರಿಗೆ ಆಹಾರದ ಸಾಮಗ್ರಿ ಕಿಟ್ಗಳನ್ನು ವಿತರಿಸಲಾಯಿತು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷಟಿ.ವಿ.ಲಕ್ಷ್ಮೀನಾರಾಯಣ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ದಿವ್ಯಾಂಗರು ಎಚ್ಚರಿಕೆ ವಹಿಸಬೇಕು. ಕೊವಿಡ್ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಆರೋಗ್ಯವನ್ನುಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಗ್ರಾಮೀಣಾಭ್ಯುದಯ ಸೇವಾ ಸಂಸ್ಥೆಯು ವಿಕಲಚೇತನರ ಸೇವೆಯನ್ನು ಶ್ಲಾಘಿಸಿದರು. ಎಸ್ಎಸ್ಘಾಟಿ ಗ್ರಾಪಂ ಅಧ್ಯಕ್ಷ ಪ್ರಸಾದ್, ಗ್ರಾಮೀಣಅಭ್ಯುದಯ ಸೇವಾ ಸಂಸ್ಥೆ ಸಂಸ್ಥಾಪಕ ಗೋಪಾಲ್ ನಾಯಕ್,ಕಾರ್ಯದರ್ಶಿ ಅಮಲಿ ನಾಯಕ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ