ಡಿ.ಕೆ ಶಿವಕುಮಾರ್ ಎರಡನೇ ಸಿದ್ದಾರ್ಥ್ ಆಗಬಾರದು: ನಂಜಾವದೂತ ಸ್ವಾಮೀಜಿ
Team Udayavani, Sep 11, 2019, 4:16 PM IST
ಬೆಂಗಳೂರು: ಸಾವಿರಾರು ಜನರಿಗೆ ಉದ್ಯೋಗ, ಲಕ್ಷ ಲಕ್ಷ ಕುಟುಂಬಗಳಿಗೆ ಅನ್ನ ಕೊಟ್ಟ ಸಿದ್ಧಾರ್ಥ್ ರನ್ನ ಕಳೆದುಕೊಂಡಿದ್ದೇವೆ . ಅದೇ ರೀತಿಯಲ್ಲಿ ಡಿ.ಕೆ ಶಿವಕುಮಾರ್ ಎರಡನೇ ಸಿದ್ದಾರ್ಥ್ ಆಗಬಾರದು ಎಂದು ನಂಜಾವದೂತ ಸ್ವಾಮೀಜಿ ಹೇಳಿದ್ದಾರೆ.
ಡಿಕೆಶಿ ಬಂಧನ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಡಿಕೆಶಿ ಹಲವರ ಬಾಳಿಗೆ ಬೆಳಕಾಗಿದ್ದಾರೆ. ಅವರ ಧ್ವನಿಯನ್ನು ಮೊಟಕು ಗೊಳಿಸುವ ಕಾರ್ಯ ನಡೆಯುತ್ತಿದೆ ಎಂದರು.
ಬೆಂಗಳೂರಿಗೆ ಕಾವೇರಿ ನೀರು ತಂದಿದ್ದು ದೇವೇಗೌಡರು. ಈ ಬಾರಿ ಅವರನ್ನು ಸಂಸದರಾಗಿ ಕಳುಹಿಸಿಕೊಡಲು ಆಗಲಿಲ್ಲ. ಅದ್ದರಿಂದ ಕೇಂದ್ರದಲ್ಲಿ ಅವರ ಧ್ವನಿ ಕಳಚಿದೆ. ಹೆಚ್ ಡಿ ಕುಮಾರಸ್ವಾಮಿ 48 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ಅವರ ಧ್ವನಿಯನ್ನು ಕೂಡ ಮೊಟಕು ಮಾಡುವ ಕೆಲಸ ಆಯಿತು ಎಂದು ಅಭಿಪ್ರಾಯಪಟ್ಟರು.
ಒಕ್ಕಲಿಗರು ಯಾರಿಗೂ ಕಿಂಚಿತ್ತೂ ನೋವು ಕೊಡಲ್ಲ ಮತ್ತು ಘಾಸಿ ಮಾಡಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…