ಆರ್ಆರ್ ನಗರದಲ್ಲಿ ಡಿ.ಕೆ.ಸುರೇಶ್ ರೋಡ್ ಶೋ
Team Udayavani, Apr 15, 2019, 3:00 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್, ಭಾನುವಾರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಮುನಿರತ್ನ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜ್ಕುಮಾರ್ ಜತೆ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಕ್ಷೇತ್ರದ ಹಲಗೇವಡೆರಹಳ್ಳಿ, ಚನ್ನಸಂದ್ರ ಕಾಲೋನಿ, ಬಂಗಾರಪ್ಪ ನಗರ, ಉಳ್ಳಾಲ ಮುಖ್ಯರಸ್ತೆ, ಮಲ್ಲತ್ತಹಳ್ಳಿ ಸರ್ಕಲ್, ಚಂದ್ರಶೇಖರ ಲೇಔಟ್, ಕೆಂಗುಂಟೆ, ಬಿಡಿಎ ಸಂಕೀರ್ಣದ ಸುತ್ತ, ಕೊಟ್ಟಿಗೆಪಾಳ್ಯ, ಸುಂಕದಕಟ್ಟೆ, ಲಗ್ಗೆರೆ ವೃತ್ತ, ಲವಕುಶ ನಗರ, ಆಲದ ಮರದ ಸರ್ಕಲ್, ಕೇಂಪೇಗೌಡ ಲೇ ಔಟ್, ನಂದಿನಿ ಲೇಔಟ್, ಪೀಣ್ಯಾ, ಗೊರಗುಂಟೆ ಪಾಳ್ಯ ಸುತ್ತ ಮುತ್ತ ರೋಡ್ ಶೋ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ