ಗಾಳಿ ಸುದ್ದಿಗಳನ್ನು ನಂಬುವುದು ಬೇಡ : ಚೆಲುವರಾಯಸ್ವಾಮಿ
Team Udayavani, Nov 11, 2019, 2:31 PM IST
ಬೆಂಗಳೂರು: ಗಾಳಿ ಸುದ್ದಿಗಳನ್ನು ಮಾಡುವುದು ಬೇಡ ಚಹಾ,ತಿಂಡಿ ತಿಂದರೆ ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಯೋಗೇಶ್ವರ್ ಜೊತೆ ಸ್ನೇಹ ಇರೋದು ನಿಜ ನಾವು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಕಾಫಿತಿಂಡಿ ತಿಂದ ಮಾತ್ರಕ್ಕೆ ಪಕ್ಷ ಬಿಟ್ಟು ಹೋಗುತ್ತಾರೆ ಅನ್ನುವಂತಿಲ್ಲ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರುವವರು ಬರಲಿ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಚೆಲುವರಾಯಸ್ವಾಮಿ ಬಿಜೆಪಿಗೆ ಹೋಗ್ತಾರೆಂಬ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಚೆಲುವರಾಯಸ್ವಾಮಿ, ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಹೈಕಮಾಂಡ್ ಲೆವೆಲ್ ನಲ್ಲಿ ಚರ್ಚೆ ಆಗಬೇಕು ಮತ್ತೆ ಜೆಡಿಎಸ್ ಜೊತೆ ಹೋದರೆ ನಮ್ಮಅಭ್ಯಂತರವಿಲ್ಲ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧವಾಗಿರುತ್ತೇವೆ. ನನಗೆ ವೈಯುಕ್ತಿಕವಾಗಿ ಯಾವುದೇ ಸಮಸ್ಯೆಯಿಲ್ಲ ಮಾಜಿ ಸಚಿವ ಚೆಲುವರಾಯಸ್ವಾಮಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ