ಅನ್ಯರ ಅನುಕರಣೆ ಬೇಡ


Team Udayavani, Oct 30, 2017, 11:43 AM IST

anyara-anukarane.jpg

ಬೆಂಗಳೂರು: ಆಟದಲ್ಲಿ ಧೋನಿ, ಕೊಹ್ಲಿ ಅವರನ್ನು ಅನುಕರಣೆ ಮಾಡುವುದು ಹೆಚ್ಚುಗಾರಿಕೆ ಅಲ್ಲ. ಹೊಸ ಆಟಗಾರರು ತಮ್ಮದೇ ಶೈಲಿಯ ಮೂಲಕ ಆಟದಲ್ಲಿ ಸ್ವಂತಿಕೆ ಕಂಡುಕೊಳ್ಳುವುದು ಮುಖ್ಯ ಎಂದು ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ಡ್ರಾವಿಡ್‌ ಅಭಿಪ್ರಾಯಪಟ್ಟರು.

“ಬೆಂಗಳೂರು ಸಾಹಿತ್ಯ ಹಬ್ಬ’ದ ಸಂವಾದ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್‌ದೇಸಾಯಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈಗ ಕ್ರಿಕೆಟ್‌ನ ಸ್ಥಿತಿ ತುಂಬಾ ಬದಲಾಗಿದೆ. ಮೊದಲೆಲ್ಲ ಬೆಂಗಳೂರು ಬಿಟ್ಟರೆ ಬೇರೆ ಕಡೆ ಮೂಲ ಸೌಕರ್ಯಗಳು ಮತ್ತು ಅವಕಾಶಗಳು ಇರಲಿಲ್ಲ.

ದೂರದರ್ಶನ ಮತ್ತು ಅಂತರ್ಜಾಲ ಕ್ರಿಕೆಟ್‌ಗೆ ವ್ಯಾಪಕತೆ ಮತ್ತು ಜನಪ್ರಿಯತೆ ಒದಗಿಸಿಕೊಟ್ಟಿದೆ. ಆಟಗಾರರು ಇದರಿಂದ ಸಾಕಷ್ಟು ಕಲಿತುಕೊಳ್ಳಲು ಸಾಧ್ಯವಾಯಿತು. ಕ್ರಿಕೆಟ್‌ನ್ನು ಒಂದು ವೃತ್ತಿಯನ್ನಾಗಿ ಸ್ವೀಕರಿಸುವ ಈ ಹಿಂದೆ ಇದ್ದ ಆತಂಕ ಈಗ ಇಲ್ಲ. ಹಣ, ಜನಪ್ರಿಯತೆ ಕಾರಣಕ್ಕೆ ಬೇಗ ನಿವೃತ್ತರಾಗಲೂ ಯಾರೂ ಬಯಸುವುದಿಲ್ಲ ಎಂದು ತಿಳಿಸಿದರು.

ಇ.ಎ.ಎಸ್‌ ಪ್ರಸನ್ನ ಮಾತನಾಡಿ, ದಿನಕ್ಕೆ 5 ರೂ. ಸಂಭಾವನೆಗೆ ರಣಜಿ ಟ್ರೋಫಿ ಆಡಲು ಆಯ್ಕೆಯಾಗಿದ್ದು ನಾನು ಎಂದಿಗೂ ಮರೆಯುವುದಿಲ್ಲ ಎಂದರು. 1983ರ ವಿಶ್ವಕಪ್‌ನಲ್ಲಿ ಅತ್ಯುತ್ತಮ ವಿಕೆಟ್‌ ಕೀಪರ್‌ ಪ್ರಶಸ್ತಿ ಲಭಿಸಿದ್ದು ನನ್ನ ಕ್ರಿಕೆಟ್‌ ಜೀವನದ ಅಭಿಮಾನದ ದಿನ ಎಂದು ಸೈಯದ್‌ ಕಿರ್ಮಾನಿ ಹೇಳಿದರು. ಬಿ.ಎಸ್‌. ಚಂದ್ರಶೇಖರ್‌ ಇದ್ದರು. ಈ ವೇಳೆ ರಾಜ್‌ದೀಪ್‌ ಸರ್‌ದೇಸಾಯಿ ಅವರ “ಇಂಡಿಯನ್‌ ಡೆಮಾಕ್ರಸಿ ಗಿಐ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.