ನಾಯಿ ಸಾಕುವ ವಿಷಯಕ್ಕೆ ಜಗಳ: ಪುತ್ರಿ ಕೊಂದು ತಾಯಿ ಆತ್ಮಹತ್ಯೆ

ಡೆತ್‌ನೋಟ್‌ನಲ್ಲಿ ಪತಿ, ಅತ್ತೆ ಮಾವನ ಹೆಸರು ಬರೆದು ಆತ್ಮಹತ್ಯೆ

Team Udayavani, Sep 16, 2022, 1:53 PM IST

1-dog

ಬೆಂಗಳೂರು: ಪುತ್ರಿಯ ಅನಾರೋಗ್ಯದ ಕಾರಣ ಮನೆಯಲ್ಲಿ ನಾಯಿ ಸಾಕುವುದು ಬೇಡ ಎಂದು ಹೇಳಿದ್ದಕ್ಕೆ ಜಗಳವಾಡಿದ್ದರಿಂದ ನೊಂದ ಮಹಿಳೆಯೊಬ್ಬರು ತನ್ನ ಪುತ್ರಿಯನ್ನು ಕೊಂದು, ಬಳಿಕ ತಾನೂ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಮುಂಬೈ ಇಂಡಿಯನ್ಸ್- ಪಂಜಾಬ್ ಕಿಂಗ್ಸ್ ಫ್ರಾಂಚೈಸಿಗಳಿಗೆ ಹೊಸ ಕೋಚ್ ಗಳ ನೇಮಕ

ಗೋವಿಂದಪುರ ನಿವಾಸಿ ದಿವ್ಯಾ(36) ಮೃತ ತಾಯಿ. ಅದಕ್ಕೂ ಮೊದಲು ದಿವ್ಯಾ ತನ್ನ 13 ವರ್ಷದ ಪುತ್ರಿ ರಿದ್ಯಾಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಶ್ರೀನಿವಾಸ್‌, ದಿವ್ಯಾರನ್ನು ಮದುವೆಯಾಗಿದ್ದು, ದಂಪತಿಗೆ ರಿದ್ಯಾ ಎಂಬ ಮಗಳು ಇದ್ದಳು. ಈ ಮಧ್ಯೆ ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ಮನೆಯಲ್ಲಿ ನಾಯಿ, ಬೆಕ್ಕುಗಳು ಸಾಕುತ್ತಿದ್ದಿರಾ ಎಂದು ಪ್ರಶ್ನಿಸಿದ್ದರು. ಆಗ ನಾಯಿ ಸಾಕುತ್ತಿದ್ದೇವೆ ಎಂದು ದಿವ್ಯಾ ಹೇಳಿದ್ದಾರೆ. ನಾಯಿ ಸಾಕುವುದರಿಂದ ಉಸಿರಾಟದ ಸಮಸ್ಯೆ ಉಲ್ಬಣವಾಗುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದರು.

ಈ ವಿಚಾರವನ್ನು ದಿವ್ಯಾ, ಶ್ರೀನಿವಾಸ್‌ ಮತ್ತು ಅತ್ತೆ-ಮಾವನಿಗೆ ತಿಳಿಸಿ, ನಾಯಿಯನ್ನು ಬೇರೆಯವರಿಗೆ ಕೊಡುವಂತೆ ತಿಳಿಸಿದ್ದಾರೆ. ಆದರೆ, ಶ್ರೀನಿವಾಸ್‌ ಉಢಾಫೆ ಮಾತನಾಡಿ, ಪುತ್ರಿ ರಿದ್ಯಾಗೆ ನಿಂದಿಸಿದ್ದಾನೆ. ಅಲ್ಲದೆ, ಅತ್ತೆ-ಮಾವ ಕೂಡ ಸರಿಯಾಗಿ ಸ್ಪಂದಿಸಿಲ್ಲ. ಜಗಳ ಮಾಡಿದ್ದಾರೆ. ಹೀಗಾಗಿ ನೊಂದ ದಿವ್ಯಾ, ಸೆ.11ರಂದು ರಾತ್ರಿ ಮನೆಯ ಕೋಣೆಯಲ್ಲಿ ಪುತ್ರಿ ರಿದ್ಯಾಳನ್ನು ಫ್ಯಾನ್‌ಗೆ ನೇಣುಬಿಗಿದುಕೊಂದು, ಬಳಿಕ ತಾನೂ ಅದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರು ದಿನಗಳ ಬೆಳಗ್ಗೆ ಶ್ರೀನಿವಾಸ್‌ ಕೊಠಡಿಯ ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಸಿಕ್ಕ ಡೆತ್‌ನೋಟ್‌ ಆಧಾರದ ಮೇಲೆ ಪತಿ ಶ್ರೀನಿವಾಸ್‌, ಅತ್ತೆ-ಮಾವನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿ, ಶ್ರೀನಿವಾಸನನ್ನು ಬಂಧಿಸಲಾಗಿದೆ. ಅತ್ತೆ-ಮಾವನಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.