ಉಕ್ಕಿನ ಸೇತುವೆಯಿಂದ ಹಿಂದೆ ಸರಿಯುವುದಿಲ್ಲ


Team Udayavani, Jan 4, 2019, 6:41 AM IST

parameshwar.jpg

ಬೆಂಗಳೂರು: “ನಗರದ ಬಸವೇಶ್ವರ ವೃತ್ತದಿಂದ ಹೆಬ್ಟಾಳದ ಎಸ್ಟೀಮ್‌ ಮಾಲ್‌ವರೆಗೆ ಸ್ಟೀಲ್‌ ಬ್ರಿಡ್ಜ್ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದ್ದು, ಅದನ್ನು ಎಲಿವೇಟೆಡ್‌ ಕಾರಿಡಾರ್‌ ಯೋಜನೆ ಎಂದು ಕರೆಯಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಸಂಚಾರ ದಟ್ಟಣೆಯ ಸಮಸ್ಯೆ ತೀವ್ರವಾಗಿದೆ. ಇನ್ನು 10 ವರ್ಷಗಳಲ್ಲಿ ನಗರದ ಜನಸಂಖ್ಯೆ ಇನ್ನಷ್ಟು ಹೆಚ್ಚಲಿದ್ದು, ಸಂಚಾರ ದಟ್ಟಣೆ ಸಮಸ್ಯೆ ಮತ್ತಷ್ಟು ಉಲ್ಬಣಿಸಲಿದೆ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉಪನಗರ ರೈಲು, ನಾನಾ ಹಂತದ ಮೆಟ್ರೋ ರೈಲು ಯೋಜನೆ ಹಾಗೂ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಬಸವೇಶ್ವರ ವೃತ್ತದಿಂದ ಹೆಬ್ಟಾಳವರೆಗಿನ ಎಲಿವೇಟೆಡ್‌ ಕಾರಿಡಾರ್‌ ಕೂಡ ಈ ಯೋಜನೆಯ ಒಂದು ಭಾಗವಾಗಿದೆ. ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಬಳಕೆದಾರರು, ದ್ವಿಚಕ್ರ ವಾಹನ ಸವಾರರು ನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಆದ್ಯತೆ ಮೇರೆಗೆ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಉಕ್ಕಿನ ಸೇತುವೆ ಯೋಜನೆ ಮೂಲಕ ಕಿಕ್‌ಬ್ಯಾಕ್‌ ಪಡೆಯಲಾಗುತ್ತದೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಈ ರೀತಿಯ ಆರೋಪಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ. ಪಾರದರ್ಶಕವಾಗಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಪ್ರತಿಯೊಂದು ಮಾಹಿತಿಯನ್ನು ಸಾರ್ವಜನಿಕರ ಮುಂದಿಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

5-bng-crime

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.