ಆಸ್ಟಿಯೋ ಆರ್ಥೈಟಿಸ್‌ ರೋಗ ನಿವಾರಣೆಗೆ ವೈದ್ಯರ ಸಂಕಲ್ಪ


Team Udayavani, Oct 16, 2017, 12:15 PM IST

ayurveda.jpg

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಎಲ್ಲ ವಯೋಮಾನದವರಲ್ಲೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಆಸ್ಟಿಯೋ ಆರ್ಥೈಟಿಸ್‌ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಆಯುರ್ವೇದ ಹಾಗೂ ಅಲೋಪಥಿ ವೈದ್ಯರು ಒಂದೇ ವೇದಿಕೆಯಲ್ಲಿ ಸಂಕಲ್ಪ ಮಾಡಿದ್ದಾರೆ.

ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಪೀಪಲ್ ಟ್ರೀ ಹಾಸ್ಪಿಟಲ್ಸ್‌, ಇಂಡಿಯನ್‌ ಆರ್ಥೊಪಿಡಿಕ್‌ ಅಸೋಸಿಯೇಷನ್‌(ಐಒಎ), ಎಸ್‌-ವ್ಯಾಸ ಯೂನಿವರ್ಸಿಟಿ, ಕರ್ನಾಟಕ ಆರ್ಥೊಪಿಡಿಕ್‌ ಅಸೋಸಿಯೇಷನ್‌(ಕೆಒಎ), ಇಂಡಿಯನ್‌ ಹೆಮಟಾಲಜಿ ಅಸೋಸಿಯೇಷನ್‌, ರಾಜ್ಯ ಫಿಸಿಯೋಥೆರಪಿ ಫೆಡರೇಷನ್‌ (ಕೆಎಸ್‌ಪಿಎಫ್) ಸಹಯೋಗದಲ್ಲಿ ನಡೆದ ಒಎಕಾನ್‌ 2017 ಸಮ್ಮೇಳನದಲ್ಲಿ  ಆಸ್ಟಿಯೋ ಆರ್ಥೈಟಿಸ್‌ ನಿರ್ವಹಣೆಯ ಮಾಹಿತಿ ವಿನಿಮಯ ಮಾಡಿಕೊಂಡರು.

ಆರ್ಥೊಪಿಡಿಕ್‌ ಸರ್ಜನ್‌, ಜೆನೆಟಿಸಿಸ್ಟ್‌, ಯೋಗ ಥೆರಪಿಸ್ಟ್‌, ನ್ಯಾಚುರೋಪಥಿ ಸ್ಪೆಷಲಿಸ್ಟ್‌, ಆಯುರ್ವೇದಿಕ್‌ ಕನ್ಸಲ್ಟೆಂಟ್‌, ರೇಡಿಯೋಲಜಿಸ್ಟ್‌, ಫಿಸಿಯೋಥೆರಪಿಸ್ಟ್‌ ಮತ್ತು ಪೇಯ್ನ ಕನ್ಸಲ್ಟೆಂಟ್‌ಗಳು ಒಂದಾಗಿ ಆಸ್ಟಿಯೋ ಆರ್ಥೈಟಿಸ್‌ ಬಾಧಿತರ ಸಂಕಷ್ಟ ನಿವಾರಣೆಗೆ ಮುಂದಾಗಿದ್ದಾರೆ.

ಪೀಪಲ್‌ ಟ್ರೀ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಚಂದ್ರಶೇಖರ್‌ಮುನಿಯಪ್ಪ ಮಾತನಾಡಿ, 2025ರ ವೇಳೆಗೆ ಭಾರತ 60 ಮಿಲಿಯನ್‌ ಪ್ರಕರಣಗಳಿಂದ ಆಸ್ಟಿಯೋ ಆರ್ಥೈಟಿಸ್‌ ರಾಜಧಾನಿಯಾಗಲಿದೆ. ಮತ್ತಷ್ಟು ಆಘಾತಕಾರಿ ಅಂಶವೆಂದರೆ 30-50ರ ವಯೋಮಾನದವರು ಈ ರೋಗಕ್ಕೆ ಬಲಿಯಾಗುತ್ತಿ¨ªಾರೆ. ವೃದ್ಧರಿಗೆ ಕಾಡುವ ಈ ಸಮಸ್ಯೆ ಮಹಿಳೆಯರನ್ನು ಮುಖ್ಯವಾಗಿ ಬಾಧಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ರೋಗಕ್ಕೆ  ವೈದ್ಯಕೀಯ ಜಗತ್ತಿನಲ್ಲಿ ಹಲವು ಬಗೆಯ ಔಷಧಗಳಿವೆ. ಆದರೆ ಅಷ್ಟು ಪ್ರಯೋಜನವಾಗಿಲ್ಲ. ಆಯುರ್ವೇದ ಮತ್ತು ಅಲೋಪಥಿ ಸಾಂಪ್ರದಾಯಿಕವಾಗಿ ಪರಸ್ಪರ ಬೆರೆಯುವುದಿಲ್ಲ ಎಂದು ನಂಬಲಾಗಿದೆ. ಆದರೆ ಆಯುರ್ವೇದದ ಮಹತ್ವವನ್ನು ವಿಶ್ವ ಗುರುತಿಸಿದೆ ಎಂದು ಹೇಳಿದರು.

ಟಾಪ್ ನ್ಯೂಸ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.