ಸುವರ್ಣಸೌಧದ ಬಳಿ ವೈದ್ಯರ ಧರಣಿ ಇಂದು
Team Udayavani, Nov 13, 2017, 6:40 AM IST
ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ತಿದ್ದುಪಡಿ ವಿಧೇಯಕದಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ವೈದ್ಯರು ಸೋಮವಾರ ಸುವರ್ಣಸೌಧದ ಬಳಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಿದ್ದುಪಡಿ ವಿಧೇಯಕದಲ್ಲಿನ ಆಕ್ಷೇಪಾರ್ಹ ಅಂಶ ಕೈಬಿಡುವಂತೆ ಒತ್ತಾಯಿಸಿ ಸೋಮವಾರ ಪೂರ್ವ ನಿಗದಿಯಂತೆ ಬೆಳಗಾವಿ ಚಲೋ ನಡೆಸಲಾಗುವುದು. ಸ್ಥಳೀಯ ಪೊಲೀಸರಿಂದ ಅನುಮತಿ ಪಡೆಯಲಾಗಿದ್ದು, ಅವರು ಸೂಚಿಸಿದ ಸ್ಥಳದಲ್ಲೇ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಸ್ಪಂದಿಸುವವರೆಗೆ ಹೋರಾಟ ಮುಂದುವರಿಸ ಲಾಗುವುದು ಎಂದು ಭಾರತೀಯ ವೈದ್ಯ ಸಂಘದ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಎಚ್.ಎನ್.ರವೀಂದ್ರ ತಿಳಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20,000ಕ್ಕೂ ಹೆಚ್ಚು ವೈದ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಕ್ಲಿನಿಕ್ ಹಾಗೂ ಖಾಸಗಿ ನರ್ಸಿಂಗ್ ಹೋಮ್ಗಳ ಆರೋಗ್ಯ ಸೇವೆಯಲ್ಲಿ ತುಸು ವ್ಯತ್ಯಯವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್