ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jul 20, 2018, 10:53 AM IST
ಕೆಂಗೇರಿ: ಶಾಸಕರ ವಿಶೇಷ ಗಮನದಿಂದ ಪಂಚಾಯತಿಯ ಎಲ್ಲಾ ಗ್ರಾಮಗಳು ಅಭಿವೃದ್ಧಿ ಹೂಂದುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಆರ್.ಶಿವಮಾದಯ್ಯ ತಿಳಿಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ಎಚ್ ಗೊಲ್ಲಹಳ್ಳಿ ಜಿಪಂ ವ್ಯಾಪ್ತಿಯ ದೊಡ್ಡಬೆಲೆ ಕಾಲೋನಿಯಲ್ಲಿ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ 300 ಮೀಟರ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು. ಶಾಸಕ ಎಸ್.ಟಿ.ಸೋಮಶೇಖರ್ ರಸ್ತೆ, ಒಳಚರಂಡಿ ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು. ಕಾಂಗ್ರೆಸ್ನ ಮುಖಂಡರಾದ ನಾರಾಯಣಪ್ಪ , ಪಟ್ಲಪ್ಪ, ಹೀರಯ್ಯ, ಶಿವಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್