ಕೇರ್ ಸೆಂಟರ್ಗೆ ಚಾಲನೆ
Team Udayavani, May 27, 2021, 2:08 PM IST
ಬೆಂಗಳೂರು: ಪುಲಿಕೇಶಿ ನಗರ ವಿಧಾನಸಭೆಕ್ಷೇತ್ರದ ಶಾದಾಬ್ ಶಾಹಿ ಮಹಲ್ನಲ್ಲಿ 60ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ಗೆಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಲನೆನೀಡಿದರು.ಈ ವೇಳೆ ಮಾತನಾಡಿದಡಾ.ಕೆ.ಸುಧಾಕರ್, ಕೊರೊನಾಸೋಂಕಿತರಿಗೆ ಅಗತ್ಯವಾದವ್ಯವಸ್ಥೆ ಒಳಗೊಂಡಿರುವ ಕೋವಿಡ್ ಕೇರ್ ಸೆಂಟರ್ನಿಂದ ಈಸುತ್ತಮುತ್ತಲ ಭಾಗದವರಿಗೆಅನುಕೂಲವಾಗಲಿದೆ ಎಂದರು.
ಅಲ್ಪಸಂಖ್ಯಾತರ ಸಮುದಾಯದವರೇಹೆಚ್ಚಾಗಿ ವಾಸಿಸುವ ಟ್ಯಾನರಿ ರಸ್ತೆಯಲ್ಲಿಸ್ಥಾಪಿಸಲಾಗಿರುವ ಕೋವಿಡ್ ಕೇರ್ಸೆಂಟರ್ನಲ್ಲಿ ಮಾಡಲಾಗಿರುವ ವ್ಯವಸ್ಥೆಗಳಬಗ್ಗೆ ಮಾಹಿತಿ ಪಡೆದುಮೆಚ್ಚುಗೆ ಸೂಚಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷಸಲೀಂಆಹಮದ್, ರಾಜ್ಯಸಭೆಸದಸ್ಯ ನಾಸೀರ್ ಹುಸೇನ್,ಮಾಜಿ ಸಚಿವ ಜಮೀರ್ಅಹಮದ್, ಶಾಸಕರಾದಅಖಂಡ ಶ್ರೀನಿವಾಸಮೂರ್ತಿ, ಅರ್ಷದ್ರಿಜ್ವಾನ್, ಮೌಲಾನಾ ಸಗೀರ್ ಅಹ್ಮದ್ಖಾನ್, ರಶೀದಿ ಸಾಹೇಬ್ , ಪರಿಷತ್ಸದಸ್ಯ ನಸೀರ್ ಅಹಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ