ದೀಪಗಳ ಉತ್ಸವಕ್ಕೆ ಚಾಲನೆ
Team Udayavani, Oct 23, 2021, 11:10 AM IST
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದೀಪಗಳ ಉತ್ಸವ ಆರಂಭವಾಗಿದ್ದು ಶುಕ್ರವಾರ ಚಿತ್ರನಟಿ ದೀನಶ್ರೀ ಮತ್ತು ಪೂರ್ಣಿಮಾ ಪ್ರಭಾಕರ್ ಚಾಲನೆ ನೀಡಿದರು.
ದೀಪಗಳ ಜತೆಗೆ ಹಬ್ಬಕ್ಕೆ ಬೇಕಾಗುವ ಎಲ್ಲಾ ರೀತಿಯ ಸಾಮಗ್ರಿಗಳ ಒಂದೇ ಸೂರಿನಡಿ ಇಲ್ಲಿ ದೊರೆಯಲಿವೆ. ಸುಮಾರು 12 ದಿನಗಳ ಕಾಲ ಉತ್ಸವ ನಡೆಯಲಿದೆ. ಈ ವೇಳೆ ಮಾತನಾಡಿದ ನಟಿ ದೀನಶ್ರೀ, ದೀಪಗಳ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ ತಯಾರದ ವಸ್ತುಗಳ ಒಂದೇ ಕಡೆ ಸಿಗಲಿದೆ.
ಇದನ್ನೂ ಓದಿ:- ಇಂಡಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯ್ದ ಎಚ್ಡಿಕೆ
ಗ್ರಾಹಕರು ಕೂಡ ತಮಗೆ ಬೇಕಾದ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದು ಹೇಳಿದರು. ಮಣ್ಣಿನ ದೀಪಗಳು ಸೇರಿದಂತೆ ಎಲ್ಲಾ ಶ್ರೇಣಿಯ ದೀಪಗಳ ಇಲ್ಲಿವೆ.ದೀಪಾವಳಿ ಹಬ್ಬಕೆ ಬೇಕಾದ ಎಲ್ಲಾ ರೀತಿ ಪರಿಕಗಳು, ಅಲಂಕಾರಿಕ ವಸ್ತುಗಳು, ಬಟ್ಟೆಗಳು ಕೂಡ ಇಲ್ಲಿ ದೊರೆಯಲಿವೆ. ಗ್ರಾಹಕರ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ