ಭತ್ತ ಬೆಳೆಯಲೂ ಬಂತು ಹನಿ ನೀರಾವರಿ


Team Udayavani, Nov 17, 2018, 12:43 PM IST

batta-bele.jpg

ಬೆಂಗಳೂರು: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಿನ ಕೊರತೆಯಿದ್ದು, ಬ್ಯಾರೇಜ್‌, ಕಾಲುವೆ ನೀರಾವರಿ ಇರುವ ಕಡೆಗಳಲ್ಲಿ ಮಾತ್ರ ಭತ್ತ ಬೆಳೆಯಲಾಗುತ್ತಿದೆ. ಆದರೆ, ಹನಿ ನೀರಾವರಿ ವಿಧಾನದಲ್ಲಿಯೂ ಭತ್ತ ಬೆಳೆಯಬಹುದು ಎಂಬ ಅಂಶ ಕೃಷಿಮೇಳದಲ್ಲಿ ಅನಾವರಣಗೊಂಡಿದೆ.

ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಭತ್ತ ಬೆಳೆಯುವ ವಿಧಾನಕ್ಕೆ ಪರ್ಯಾಯವಾಗಿ ಮೂರು ಹೊಸ ವಿಧಾನಗಳ ಮೂಲಕವೂ ಭತ್ತ ಬೆಳೆಯಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅದರಂತೆ “ಶ್ರೀ’ ವಿಧಾನ, “ನೇರ ಬಿತ್ತನೆ’ ಹಾಗೂ “ಹನಿ ನೀರಾವರಿ’ ಮೂಲಕ ಭತ್ತ ಬೆಳೆದು ಹೆಚ್ಚುವರಿ ಇಳುವರಿ ಪಡೆಯಬಹುದಾಗಿದೆ.

ವಿವಿಯ ವಿದ್ಯಾರ್ಥಿಗಳು ಜಿಕೆವಿಕೆಯ ಎರಡು ಎಕರೆ ಜಮೀನಿನಲ್ಲಿ ಹನಿ ನೀರಾವರಿ ಹಾಗೂ ಒಂದು ಎಕರೆ ಜಾಗದಲ್ಲಿ ಶ್ರೀ ವಿಧಾನದ ಮೂಲಕ ಭತ್ತ ಬೆಳೆದಿದ್ದು, ಉತ್ತಮ ಫ‌ಸಲು ಬಂದಿದೆ. ಮುಖ್ಯವಾಗಿ ಹನಿ ನೀರಾವರಿ ವಿಧಾನದಲ್ಲಿ, ಸಾಂಪ್ರದಾಯಿಕ ವಿಧಾನಕ್ಕಿಂತಲೂ ಶೇ.20ರಷ್ಟು ಹೆಚ್ಚು ಇಳುವರಿ ಬರಲಿದ್ದು, ಶೇ.55ರಿಂದ 60ರಷ್ಟು ನೀರು ಉಳಿತಾಯವಾಗುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ಸಾಂಪ್ರದಾಯಿಕ ವಿಧಾನದಲ್ಲಿ ಭತ್ತ ಬೆಳೆಯುವಾಗ ಕನಿಷ್ಠ 5 ಸೆಂ.ಮೀ ನೀರು ಕಾಯ್ದುಕೊಳ್ಳಬೇಕಾಗುತ್ತದೆ. ಆದರೆ, ಶ್ರೀ ವಿಧಾನದಲ್ಲಿ ಮಣ್ಣು ತೇವಾಂಶದಿಂದ ಕೂಡಿದ್ದರೆ ಸಾಕಾಗುತ್ತದೆ. ಈ ವಿಧಾನದಿಂದ ಶೇ.30ರಷ್ಟು ನೀರು ಉಳಿಸಬಹುದಾಗಿದೆ. ಜತೆಗೆ ಸಾಂಪ್ರದಾಯಿಕ ವಿಧಾನದಂತೆ ಇಲ್ಲಿಯೂ ಪೈರು ನಾಟಿ ಮಾಡಬೇಕಾಗುತ್ತದೆ. ಆದರೆ, “ನೇರ ಬಿತ್ತನೆ’ ವಿಧಾನದಲ್ಲಿ ಪೈರು ಬದಲಿಗೆ, ತೇವಾಂಶದಿಂದ ಕೂಡಿರುವ ಮಣ್ಣಿಗೆ ನೇರವಾಗಿ ಬಿತ್ತನೆ ಭತ್ತ ಎಸೆಯಲಾಗುತ್ತದೆ.  

ಇನ್ನು ಹನಿ ನೀರಾವರಿ ವಿಧಾನದಲ್ಲಿ ಪೈರು ನಾಟಿ ಮಾಡುವಾಗ ಪ್ರತಿ ಸಾಲಿನ ನಡುವೆ 25-30 ಸೆಂ.ಮೀ ಅಂತರ ಕಾಯ್ದುಕೊಳ್ಳಬೇಕು. ನಂತರ ಡ್ರಿಪ್‌ ಪೈಪುಗಳ ಮೂಲಕ ಪೈರಿನ ಬೇರಿಗೆ ನೀರು ಹೋಗುವಂತೆ ವ್ಯವಸ್ಥೆ ಮಾಡಬೇಕಾಗುತ್ತದೆ. ಇದರಿಂದ ಶೇ.20ರಷ್ಟು ಹೆಚ್ಚುವರಿ ಇಳುವರಿ ಪಡೆಯುವ ಜತೆಗೆ, ಶೇ.60ರಷ್ಟು ನೀರು ಉಳಿತಾಯವಾಗಲಿದೆ ಎನ್ನುತ್ತಾರೆ ಸಂಶೋಧನಾ ವಿದ್ಯಾರ್ಥಿ ಸತೀಶ್‌.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.