ಮಾದಕ ವಸ್ತು ಮಾರಾಟ: ಆರೋಪಿ ಬಂಧನ


Team Udayavani, Mar 27, 2023, 10:45 AM IST

tdy-5

ಬೆಂಗಳೂರು: ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಾದಕವಸ್ತು ಸಾಗಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ಕೇರಳ ಮೂಲದ ಮೊಹಮ್ಮದ್‌ ಅಕ್ಸರ್‌ ಉಮರ್‌(26) ಬಂಧಿತ. ಆರೋಪಿಯಿಂದ 23 ಲಕ್ಷ ರೂ. ಮೌಲ್ಯದ 23 ಕೆ.ಜಿ.ಗಾಂಜಾ ಜಪ್ತಿ ಮಾಡಲಾಗಿದೆ.

ಭಾನುವಾರ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕೇರಳ ಮೂಲದ ಡ್ರಗ್ಸ್‌ ಪೆಡ್ಲರ್‌ ನಗರಕ್ಕೆ ಮಾದಕವಸ್ತು ಸಾಗಿಸುವ ಬಗ್ಗೆ ದೊರೆತ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಚನ್ನಸಂದ್ರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಒಂದರಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಆರೋಪಿ ಲಗೇಜ್‌ ಬ್ಯಾಗ್‌ನಲ್ಲಿ ಗಾಂಜಾವನ್ನು ಬಚ್ಚಿಟ್ಟುಕೊಂಡು ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಗಳೂರಿಗೆ ಸಾಗಿಸಿದ್ದಾನೆ. ಈ ಮಾದಕವಸ್ತುವನ್ನು ನಗರದಲ್ಲಿ ಯಾರಿಗೆ ತಲುಪಿಸಲು ತಂದಿದ್ದ, ಕೇರಳದಲ್ಲಿ ಯಾರಿಂದ ಅದನ್ನು ಖರೀದಿಸಿದ್ದ ಎಂಬಬಗ್ಗೆ ತನಿಖೆ ನಡೆಯಬೇಕಿದೆ.

ಈ ಸಂಬಂಧ ಬೈಯಪ್ಪನಹಳ್ಳಿ ರೈಲ್ವೆ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kharge 2

Parliament ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಕೋವಿಂದ್ ಅವರಿಗೆ ಆಹ್ವಾನ ನೀಡಿರಲಿಲ್ಲ: ಖರ್ಗೆ

Andhra Pradesh ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಚಂದ್ರಬಾಬು ನಾಯ್ಡು

Andhra Pradesh ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಚಂದ್ರಬಾಬು ನಾಯ್ಡು

1-wewqeq

Gaurav Gogoi ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹಿಮಂತ ಶರ್ಮಾ ಪತ್ನಿ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

1-wqqwe

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP Marshals: ವಾರ್ಡ್‌ ಮಾರ್ಷಲ್‌ ಇದ್ರೂ ಪ್ಲಾಸ್ಟಿಕ್‌ಗಿಲ್ಲ ತಡೆ

BBMP Marshals: ವಾರ್ಡ್‌ ಮಾರ್ಷಲ್‌ ಇದ್ರೂ ಪ್ಲಾಸ್ಟಿಕ್‌ಗಿಲ್ಲ ತಡೆ

tdy-5

Crime News: ಬೈಕ್‌ನಲ್ಲಿ ಬಂದು ಯುವಕನ ಹತ್ಯೆಗೈದ ದುಷ್ಕರ್ಮಿಗಳು

Road Mishap: ಬಿಎಂಡಬ್ಲ್ಯೂ ಬೈಕಲ್ಲಿ ಬರ್ತ್‌ಡೇ ಜಾಲಿ: 2 ಸಾವು

Road Mishap: ಬಿಎಂಡಬ್ಲ್ಯೂ ಬೈಕಲ್ಲಿ ಬರ್ತ್‌ಡೇ ಜಾಲಿ: 2 ಸಾವು

tdy-3

Tragic: 13ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

2-bangalore

BMW ಬೈಕಲ್ಲಿ ಬರ್ತ್‌ಡೇ ಜಾಲಿ: 2 ಸಾವು

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

CIGERETTE

Britain: ಸಿಗರೇಟ್‌ ನಿಷೇಧಕ್ಕೆ ಬ್ರಿಟನ್‌ ಚಿಂತನೆ

Kharge 2

Parliament ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಕೋವಿಂದ್ ಅವರಿಗೆ ಆಹ್ವಾನ ನೀಡಿರಲಿಲ್ಲ: ಖರ್ಗೆ

ucc

UCC ಸಮಿತಿ ಅವಧಿ ವಿಸ್ತರಣೆ

1-sadsa

Yakshagana ; ಥಂಡಿಮನೆ ಅವರಿಗೆ ಹೊಸ್ತೋಟ ಪ್ರಶಸ್ತಿ ಪ್ರದಾನ

ANIL ANTONY

ಅನಿಲ್‌ ಆ್ಯಂಟನಿ BJP ಸೇರಲು PMO ದಿಂದಲೇ ಬಂದಿತ್ತು ಕರೆ- ಆ್ಯಂಟನಿ ಪತ್ನಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.