ಮತದಾರರಿಗೆ ಮಿಂಚಿನ ನೋಂದಣಿ ಅಭಿಯಾನ​​​​​​​


Team Udayavani, Apr 3, 2018, 6:25 AM IST

Electoral-Commission,-Voter.jpg

ಪ್ರತಿಯೊಬ್ಬ ನಾಗರಿಕನ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಎಂಬ ಉದ್ದೇಶದಿಂದ ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ನಿರಂತವಾಗಿ ಮತದಾರ ನೋಂದಣಿ ಕಾರ್ಯ ನಡೆಸುತ್ತಿರುವ ಚುನಾವಣಾ ಆಯೋಗ, ಇದೀಗ ಹೆಸರು ಸೇರ್ಪಡೆಗೆ ಏಪ್ರಿಲ್‌ 8ರಂದು “ಮಿಂಚಿನ ನೋಂದಣಿ’ ಎಂಬ ಹೆಸರಲ್ಲಿ ಒಂದು ದಿನದ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಿದೆ.

ಬೆಂಗಳೂರು: “ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.14ರವರೆಗೆ ಸಮಯವಿದೆ. ಇದು ಕೊನೆ ಅವಕಾಶ. ಈಗ ಹೆಸರು ಸೇರ್ಪಡೆ ಮಾಡದಿದ್ದರೆ, ಈ ಚುನಾವಣೆಯಲ್ಲಿ ಮತದಾನದ ಅವಕಾಶ ಸಿಗುವುದಿಲ್ಲ. ಹಾಗಾಗಿ ಈ ಕೊನೆಯ ಅವಕಾಶವನ್ನು ಕೈಚೆಲ್ಲಿ, ಪಶ್ಚಾತ್ತಾಪ ಪಡಬೇಡಿ. ಕೂಡಲೇ ಮತದಾರ ನೋಂದಣಿ ಅಧಿಕಾರಿ, ಸಹಾಯಕ ಮತದಾರ ನೋಂದಣಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಮತದಾರರಾಗಿ ತಮ್ಮ ಹಕ್ಕು ಚಲಾಯಿಸುವ ಅರ್ಹತೆ ಗಿಟ್ಟಿಸಿಕೊಳ್ಳಿ ಎಂಬುದು ಅಭಿಯಾನದ ಘೋಷವಾಕ್ಯ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.14ರವರೆಗೆ ಸಮಯವಿದೆ. ಆದರೆ, ಮಹಿಳೆಯರು, ವಿಕಲಚೇತನರು, ಮತ್ತು ದುರ್ಬಲ ವರ್ಗಗಳು ಸೇರಿದಂತೆ ಎಲ್ಲ ಮತದಾರರ ಅನುಕೂಲಕ್ಕಾಗಿ ಏ.8ರಂದು ಒಂದು ದಿನದ ರಾಜ್ಯವ್ಯಾಪಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಆ ದಿನ ಪ್ರತಿ ಮತಗಟ್ಟೆಯಲ್ಲಿ ಅಲ್ಲಿನ ಮತಗಟ್ಟೆ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಅರ್ಜಿ ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮನವಿ ಮಾಡಿದ್ದಾರೆ.

ಅಲ್ಲದೇ ಪ್ರತಿಯೊಬ್ಬ ಮತದಾರ ಸಮಸ್ಯೆ ಮತ್ತು ಗೊಂದಲಗಳಿಂದ ಮುಕ್ತನಾಗಬೇಕು. ಮತದಾನದ ದಿನ ಯಾವುದೇ ತಾಂತ್ರಿಕ ಸಮಸ್ಯೆ ಆತನಿಗೆ ಎದುರಾಗಬಾರದು ಅನ್ನುವುದು ಚುನಾವಣಾ ಆಯೋಗದ ಕಾಳಜಿ. ಅದಕ್ಕಾಗಿ ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿದವರು ಅಥವಾ ಈ ಬಾರಿ ಮತದಾರರ ಪಟ್ಟಿಗೆ ಹೆಸರು ಸೇರಿಸಿ ಗುರುತಿನ ಚೀಟಿ ಪಡೆದುಕೊಂಡವರು ತಮ್ಮ ಎಪಿಕ್‌ ಕಾರ್ಡ್‌ ಚೆಕ್‌ ಮಾಡಿಕೊಳ್ಳಿ. ಅದರಲ್ಲಿ ಏನಾದರೂ ತಪ್ಪು ಅಥವಾ ವ್ಯತ್ಯಾಸಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳಿ. ನಿಮ್ಮಲ್ಲಿ ಎಪಿಕ್‌ ಕಾರ್ಡ್‌ ಇದ್ದು, ಅದರಲ್ಲಿರುವ ಹೆಸರು, ಕ್ರಮ ಸಂಖ್ಯೆ, ಮತಗಟ್ಟೆ ಸಂಖ್ಯೆ, ಭಾವಚಿತ್ರ ಮತದಾರರ ಪಟ್ಟಿಯಲ್ಲಿ ಇರುವ ವಿವರಗಳಿಗೆ ಹೊಂದಾಣಿಕೆ ಆಗದಿದ್ದರೆ, ಕೊನೆ ಕ್ಷಣದಲ್ಲಿ ಏನೂ ಮಾಡಲಿಕ್ಕೆ ಬರುವುದಿಲ್ಲ. ಹಾಗಾಗಿ ಅವಕಾಶ ಇರುವಾಗ ಎಲ್ಲವನ್ನೂ ಸರಿಪಡಿಸಿಕೊಂಡು ಗೊಂದಲ ರಹಿತ ಮನಸ್ಥಿತಿಯೊಂದಿಗೆ ಮತದಾನಕ್ಕೆ ಸಿದ್ಧರಾಗಿ ಎಂದು  ಕೋರಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.