ಆ. 29, 30: ‘ಎಲಿವೇಟ್‌ 100’ ಅಂತಿಮ ಸುತ್ತು


Team Udayavani, Aug 28, 2017, 11:35 AM IST

Start-Up-Symbolic-600.jpg

ಬೆಂಗಳೂರು: ರಾಜ್ಯ ಸರಕಾರ ನವೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭಿಸಿರುವ ‘ಎಲಿವೇಟ್‌ 100’ ಅಂತಿಮ ಸುತ್ತು ನಗರದ ಲಲಿತ್‌ ಅಶೋಕ್‌ ಹೊಟೇಲ್‌ನಲ್ಲಿ ಆ. 29 ಮತ್ತು 30ರಂದು ನಡೆಯಲಿದೆ. ಮಂಗಳೂರು, ಬೆಂಗಳೂರು, ಕಲಬುರಗಿ, ಮೈಸೂರು ಮತ್ತು ಹುಬ್ಬಳ್ಳಿ ಸಹಿತ ರಾಜ್ಯದ ವಿವಿಧ ಭಾಗಗಳಿಂದ 250 ಸ್ಟಾರ್ಟ್‌ಅಪ್‌ಗಳನ್ನು ‘ಎಲಿವೇಟ್‌ 100’ ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ.

ಎಲಿವೇಟ್‌ ಅಂತಿಮ ಸುತ್ತಿಗೆ ಪ್ರವೇಶಿಸುತ್ತಿರುವ ಸ್ಟಾರ್ಟ್‌ಅಪ್‌ಗ್ಳು, ಪ್ಯಾನೆಲ್‌ ಚರ್ಚೆಗಳನ್ನು ನಡೆಸಲಿವೆ. ವಿಜೇತ 100 ಸ್ಟಾರ್ಟ್‌ಅಪ್‌ಗ್ಳಿಗೆ 400 ಕೋಟಿ ರೂ. ಸ್ಟಾರ್ಟ್‌ಅಪ್‌ ಫ‌ಂಡ್‌, ಮೆಂಟರ್‌ಗಳು, ನೆಟ್‌ವರ್ಕಿಂಗ್‌ ಅವಕಾಶಗಳು, ಇನ್‌ಕ್ಯುಬೇಶನ್‌ ಸೌಲಭ್ಯ ಮತ್ತು ರಾಜ್ಯ ಸರಕಾರ ಒದಗಿಸುವ ವಿವಿಧ ಸೌಲಭ್ಯಗಳು ಲಭ್ಯವಾಗಲಿವೆ.

ಆ. 29 ಮತ್ತು 30ರಂದು ನಡೆಯಲಿರುವ ಎರಡು ದಿನಗಳ ಅಂತಿಮ ಸುತ್ತಿನಲ್ಲಿ ಗ್ರಾಹಕರ ಮೌಲೀಕರಣ, ಮಾರ್ಕೆಟಿಂಗ್‌ ತಂತ್ರಗಳು, ಐಒಟಿ, ಸ್ಕೇಲಬಿಲಿಟಿ, ಫ‌ಂಡಿಂಗ್‌ ಮತ್ತು ಇತರ ವಿಷಯಗಳ ಬಗ್ಗೆ ಯಶಸ್ವಿ ಉದ್ಯಮಿಗಳಿಂದ ಮಾಹಿತಿ ಲಭ್ಯವಾಗಲಿದೆ. ಕರ್ನಾಟಕದಲ್ಲಿ ಮಹಿಳಾ ಉದ್ಯಮಶೀಲತೆ ಎಂಬ ವಿಷಯದ ಕುರಿತು ರಾಜ್ಯ ಸರಕಾರ ವಿಶೇಷ ಕಾರ್ಯಾಗಾರ ನಡೆಸಲಿದೆ.

ಎಲಿವೇಟ್‌ 100 ಎಂಬುದು ಕರ್ನಾಟಕದಲ್ಲಿನ 100 ಅತ್ಯಂತ ನವೀನ ಸ್ಟಾರ್ಟ್‌ಅಪ್‌ಗ್ಳನ್ನು ಗುರುತಿಸುವ ಕಾರ್ಯಕ್ರಮವಾಗಿದ್ದು, ಜುಲೈ 2017ರಲ್ಲಿ ಪರಿಚಯಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 1,700 ಸ್ಟಾರ್ಟ್‌ಅಪ್‌ಗ್ಳು ಭಾಗವಹಿಸಿದ್ದವು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.