ಪ್ರತಿಷಿತ ಸಂಸ್ಥೆ ನೆರವಿನೊಂದಿಗೆ ಅಂಧತ್ವ ನಿವಾರಣೆ

10 ತಿಂಗಳಿಂದ ಕೋವಿಡ್ ಭೀತಿಯಿಂದ ಅಂಗಾಂಗ ದಾನ ಕುಗ್ಗಿದೆ: ಸಚಿವ ಡಾ.ಕೆ.ಸುಧಾಕರ್‌ ಬೇಸರ

Team Udayavani, Jan 10, 2021, 4:54 PM IST

Elimination of blindness with the aid of an institution

ಬೆಂಗಳೂರು: ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ನೆರವಿನೊಂದಿಗೆ ರಾಜ್ಯಾದ್ಯಂತ ಅಂಧತ್ವ ನಿವಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಶನಿವಾರ “ನೇತ್ರದಾನ’ದ ಮಹತ್ವ, ಕುರುಡುತನ, ಕಾರ್ನಿಯಲ್‌ ಕಸಿ ಚಿಕಿತ್ಸೆ ಕುರಿತು “ನಾರಾಯಣ ನೇತ್ರಾಲಯ ಐ ಫೌಂಡೇಶನ್‌’ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಕಣ್ಣಿಲ್ಲದವರು 80 ಲಕ್ಷ ಮತ್ತು ದೃಷ್ಟಿ ದೋಷವುಳ್ಳವರು ಆರು ಕೋಟಿ ಜನರಿದ್ದಾರೆ. ಕಳೆದ 10 ತಿಂಗಳಿಂದ ಕೋವಿಡ್ ಭೀತಿಯಿಂದ ಅಂಗಾಂಗ ದಾನ ಕುಗ್ಗಿದ್ದು, ನೇತ್ರದಾನಿಗಳ ಕೊರತೆಯಿಂದ ಅಂಧತ್ವ ನಿವಾರಣೆಗೂ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರವಾಗಿ ನಾರಾಯಣ ನೇತ್ರಾಲಯದಂತಹ ಖಾಸಗಿ, ಪ್ರತಿಷ್ಠಿತ ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳ ನೆರವಿನೊಂದಿಗೆ ವಿಶೇಷ ಶಿಬಿರ, ಜಾಗೃತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ರೈತರ ಮೇಲೆ ಅಶ್ರುವಾಯು ಪ್ರಯೋಗ: ರೈತರೊಂದಿಗೆ ಹರ್ಯಾಣ ಸಿಎಂ ಖಟ್ಟರ್ ಮಾತುಕತೆ ರದ್ದು

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಎಲ್ಲ ವರ್ಗದವರಿಗೂ ಅಂಗಾಂಗ ಕಸಿ, ಮುಂತಾದ ಚಿಕಿತ್ಸೆಗಳು ದೊರೆಯಬೇಕು. ಇದಕ್ಕಾಗಿ ಈ ವಲಯಕ್ಕೆ ಸಹಕಾರ ನೀಡಲು ಸಿದ್ಧ ಎಂದು ಭರವಸೆ ನೀಡಿದರು. ತಮಿಳುನಾಡು ಜನರಲ್ಲಿ ಅಂಗಾಂಗ ದಾನದ ಬಗ್ಗೆ ಹೆಚ್ಚು ಒಲವಿದೆ. ರಾಜ್ಯದಲ್ಲಿ ಕೂಡ ಅಂಗಾಂಗ ದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕುರುಡುತನ ತಡೆಗಟ್ಟಲು ಶ್ರಮಿಸಬೇಕು. ಚಿಕಿತ್ಸೆಗಿರುವ ಅತ್ಯಾಧುನಿಕ ತಂತ್ರಜ್ಞಾನ ಸಮರ್ಥವಾಗಿ ಬಳಸಿಕೊಳ್ಳಬೇಕು. ಸರ್ಕಾರವು ವಿಷನ್‌ ಗ್ರೂಪ್‌ ಮಾಡಿದ್ದು, ನೇತ್ರ ವಿಭಾಗಕ್ಕೆ ನಾರಾಯಣ ನೇತ್ರಾಲಯ ಅಧ್ಯಕ್ಷ ಡಾ.ಕೆ.ಭುಜಂಗ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅವರು ಚಿಕಿತ್ಸೆ ಸರಳೀಕರಣ, ವೆಚ್ಚಕಡಿತದಂತಹ ಅಂಶಗಳನ್ನು ಅಂಧತ್ವ ನಿವಾರಣೆಗೆ ನೀಡುವ ಸೂಕ್ತ ಸಲಹೆಗಳು ಆಧರಿಸಿ ಹೊಸ ನೀತಿ ರೂಪಿಸಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.