ದಲಿತ ಸಾಹಿತಿಗಳ ಕೃತಿಗಳಿಗೆ ಪ್ರೋತ್ಸಾಹ ಧನ
Team Udayavani, Jul 7, 2018, 2:15 PM IST
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಪುಸ್ತಕ ಪ್ರಕಟಣೆಗೆ 35 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ರೂಪಿಸಿ ಅರ್ಜಿ ಆಹ್ವಾನಿಸಿದೆ. 18 ವರ್ಷ ಮೇಲ್ಪಟ್ಟ ಹೊಸ ಹಾಗೂ ಈಗಾಗಲೇ ಸಾಹಿತ್ಯ ಕೃತಿ ಪ್ರಕಟಿಸಿರುವ ಲೇಖಕರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಅರ್ಜಿ ಹಾಗೂ ಜಾತಿ ಪ್ರಮಾಣದೊಂದಿಗೆ ಡಿಟಿಪಿ ಮಾಡಿರುವ ಕನಿಷ್ಠ 200 ಪುಟಗಳಿರುವ ಕೃತಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ. ಜೆ.ಸಿ ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ ಜು.21ರೊಳಗಾಗಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ದೂ. 080 22484516 ಸಂಪರ್ಕಿಸಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ