ಗಣೇಶನ ಮೂರ್ತಿ ಮೂಲಕ ಪರಿಸರ ಜಾಗೃತಿ ಕೈಂಕರ್ಯ


Team Udayavani, Aug 23, 2017, 12:10 PM IST

GANAPA-pendal.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಿಓಪಿ ಗೌರಿ-ಗಣೇಶ ಮೂರ್ತಿಗಳ ನಿಷೇಧ ಹಿನ್ನೆಲೆಯಲ್ಲಿ ಮಣ್ಣಿನ ಮೂರ್ತಿಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ಸಂಘ-ಸಂಸ್ಥೆಗಳು ಒಂದಾಗಿವೆ. ಜಾಗೃತಿ ಮೂಡಿಸುವ ಜತೆಗೆ ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಗಳ ವಿತರಣೆಯನ್ನೂ ಮಾಡುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸಲು ಮುಂದಾಗಿವೆ.

ಬನಶಂಕರಿ ಎರಡನೇ ಹಂತದಲ್ಲಿರುವ ವೃಕ್ಷ ಸ್ಕೂಲ್‌ ಆಫ್ ಫೈನ್‌ಆರ್ಟ್‌ಸಂಸ್ಥೆ ಬುಧವಾರದಿಂದ ಸಾರ್ವಜನಿಕರಿಗೆ ಮಣ್ಣನ್ನು ಒದಗಿಸಿ, ಅವರ ಕೈಯಿಂದಲೇ ಗಣಪತಿ ಮಾಡಿಸಿ ಉಚಿತವಾಗಿ ವಿತರಿಸಲಿದೆ. ಮೀರಾಅರುಣ್‌ ಅಧ್ಯಕ್ಷತೆಯ ವೃಕ್ಷ ಸ್ಕೂಲ್‌ ಆಫ್ ಫೈನ್‌ಆರ್ಟ್‌ ಸಂಸ್ಥೆ, ಗಣೇಶ ಮೂರ್ತಿಗಳ ತಯಾರಿಕೆಗೆ ಬೇಕಾದ ಮಣ್ಣು ಒದಗಿಸುವುದರ ಜತೆಗೆ ಮೂರ್ತಿ ಬೇಕೆಂದು ಬರುವವರ ಕೈಯಲ್ಲೇ ಗಣಪತಿ ಮಾಡಿಸುತ್ತಿರುವುದು ವಿಶೇಷ.

ವೃಕ್ಷ ಸ್ಕೂಲ್‌ ಆಫ್ ಪೈನ್‌ ಆರ್ಟ್‌ನಿಂದ  ರಸ್ತೆ ಸಮೀಪವೇ ಒಂದು ಪೆಂಡಾಲ್‌ ಹಾಕಲಾಗಿದ್ದು,  ಅಲ್ಲಿ ಪರಿಸರ ಸ್ನೇಹಿ ಗಣಪತಿಯ ಮಾಹಿತಿಯ ಜತೆಗೆ ನಿಮ್ಮ ಮನೆಗೆ ಬೇಕಾದ ಗಣಪತಿಯನ್ನು ನೀವೇ ಸಿದ್ಧಮಾಡಿ ಕೊಂಡೊಯ್ಯಬಹುದು. ಗಣಪತಿ ಮಾಡಲು ಗೊತ್ತಿಲ್ಲ, ಸೊಂಡಿಲು ಇಡಲು ಬರುತ್ತಿಲ್ಲ ಎಂಬಲ್ಲ ಚಿಂತೆ ಬಿಡಿ, ಆಕರ್ಷಕ ಗಣಪತಿಯ ಮಾಡುವುದನ್ನು ಸ್ಥಳದಲ್ಲೇ ಸಂಸ್ಥೆಯ ಸಿಬ್ಬಂದಿ ಹೇಳಿಕೊಡುತ್ತಾರೆ.

ಜಲಮೂಲವನ್ನು ಉಳಿಸೋಣ, ಮಣ್ಣಿನ  ಗಣಪನನ್ನು ಪೂಜಿಸೋಣ ಎಂಬ ಧ್ಯೇಯವಾಕ್ಯದೊಂದಿಗೆ ವೀರಾಅರುಣ್‌ ಅವರು ಆ.23ರಿಂದ ಮಣ್ಣಿನ ಗಣಪತಿ ವಿತರಣೆ ಮಾಡಲಿದ್ದಾರೆ.  ಆಸಕ್ತರು,  26ನೇ ಕ್ರಾಸ್‌, 9ನೇ ಮುಖ್ಯರಸ್ತೆ ಬನಶಂಕರಿ 2ನೇ ಹಂತದಲ್ಲಿರುವ ವೃಕ್ಷ ಸ್ಕೂಲ್‌ ಆಫ್ ಫೈನ್‌ಆರ್ಟ್‌ ಸಂಪರ್ಕಿಸಬಹುದು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಸಾರ್ವಜನಿಕರ ಕೈಯಿಂದಲೇ ಗಣೇಶನ ಮೂರ್ತಿ ಮಾಡಿಸಿ ಅವರಿಗೆ ನೀಡಲಾಗುತ್ತದೆ. ಇದು ಸಂಪೂರ್ಣ ಉಚಿತವಾಗಿರುತ್ತದೆ. ಬೆಳಗ್ಗೆ 6 ಗಂಟೆಯಿಂದ 9 ಗಂಟೆಯ ತನಕ ಮತ್ತು ಸಂಜೆ 4 ಗಂಟೆಯಿಂದ ವಿತರಣೆ ಇರುತ್ತದೆ.
-ಮೀರಾಅರುಣ್‌, ಅಧ್ಯಕ್ಷೆ, ವೃಕ್ಷ ಸ್ಕೂಲ್‌ ಆಫ್ ಫೈನ್‌ಆರ್ಟ್‌ 

(ಮೊಬೈಲ್‌ ಸಂಖ್ಯೆ-9591712002)

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.