ಬಾಂಗ್ಲಾ ದೇಶಕ್ಕೆ ಕೆಎಂಎಫ್ ಹಾಲಿನ ಪುಡಿ ರಫ್ತು


Team Udayavani, Jun 16, 2021, 2:18 PM IST

Export of KMF milk powder

ಬೆಂಗಳೂರು: ಪ್ರಪ್ರಥಮ ಬಾರಿಗೆ ಕರ್ನಾಟಕಹಾಲು ಮಹಾಮಂಡಳಿಯ ಸದಸ್ಯ ಹಾಲುಒಕ್ಕೂಟವಾದ ಬೆಂಗಳೂರು ಹಾಲು ಒಕ್ಕೂಟದ ಘಟಕ ನಂದಿನಿ ಹಾಲು ಉತ್ಪನ್ನಗಳಲ್ಲಿ ಒಂದಾದ ಹಾಲಿನ ಪುಡಿಯನ್ನು ಕನಕಪುರ ಘಟಕದಿಂದ ಬಾಂಗ್ಲಾದೇಶಕ್ಕೆ ರಫ್ತು ಮಾಡಲು ಚಾಲನೆನೀಡಲಾಗಿದೆ.

ಕನಕಪುರದ ಘಟಕದಿಂದ 500 ಮೆ.ಟನ್‌ನಂದಿನಿ ಕೆನೆರಹಿತ ಹಾಲಿನ ಪುಡಿಯನ್ನುಬಾಂಗ್ಲಾದೇಶಕ್ಕೆ ರಫ್ತು ಮಾಡಲು ಮಂಗಳವಾರಚಾಲನೆ ನೀಡಲಾಗಿದೆ. ಬಾಂಗ್ಲಾದೇಶದಿಂದ 500ಮೆ.ಟನ್‌ ನಂದಿನಿ ಕೆನೆರಹಿತ ಹಾಲಿನ ಪುಡಿಗೆಬೇಡಿಕೆ ಬಂದಿದ್ದು, ರಫ್ತು ಪರವಾನಗಿಯನ್ನುಪಡೆದಿರುವ ಕನಪುರದ ನಂದಿನಿ ಹಾಲು ಉತ್ಪನ್ನಕಾಂಪ್ಲೆಕ್ಸ್‌ನಲ್ಲಿ ಹಿರಿಯ ಅಧಿಕಾರಿಗಳು ಚಾಲನೆನೀಡಿದರು.

ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರುಹಾಗೂ ಆಡಳಿತ ಮಂಡಲಿ ನಿರ್ದೇಶಕರು,ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ.ಸತೀಶ್‌, ಮಾರುಕಟ್ಟೆ ವಿಭಾಗದ ನಿರ್ದೇಶಕರಾದಎಂ.ಟಿ.ಕುಲಕರ್ಣಿ, ಬೆಂಗಳೂರು ಹಾಲು ಒಕ್ಕೂಟದಕಾರ್ಯನಿರ್ವಾಹಕ ನಿರ್ದೇಶಕರುಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಿಸಿದ್ದಾರೆ.ಬೆಂಗಳೂರು ಹಾಲು ಒಕ್ಕೂಟದ ಅಂಗಘಟಕವಾದ ರಾಮನಗರ ಜಿಲ್ಲೆಯ ಕನಕಪುರತಾಲೂಕಿನ ಶಿವನಹಳ್ಳಿಯಲ್ಲಿ ನಂದಿನಿ ಹಾಲುಉತ್ಪನ್ನ ಕಾಂಪ್ಲೆಕ್ಸ್‌ ಡಿಸೆಂಬರ್‌-2018 ರಲ್ಲಿ ಲೋಕಾರ್ಪಣೆಗೊಂಡಿತ್ತು.

ದಿನವಹಿ 7 ಲಕ್ಷ ಲೀ.ಹಾಲನ್ನು ಸ್ವೀಕರಿಸಿ, ಸಂಸ್ಕರಿಸುವ ಸಾಮರ್ಥಯವನ್ನುಹೊಂದಿದ್ದು, ಸದರಿ ಡೇರಿ ಘಟಕದಲ್ಲಿ ದಿನನಿತ್ಯಸರಾಸರಿ 35 ಮೆ.ಟನ್‌ ಹಾಲಿನ ಪುಡಿ, 35 ಮೆ.ಟನ್‌ ಚೀಸ್‌ ಸೇರಿದಂತೆ 20 ಮೆ.ಟನ್‌ ಬೆಣ್ಣೆಯನ್ನುಉತ್ಪಾದಿಸುವ ಯಂತ್ರೋಪಕರಣಗಳನ್ನುಅಳವಡಿಸಲಾಗಿದೆ.

ಒಕ್ಕೂಟದ ಘಟಕದಿಂದ ಉತ್ಪಾದಿಸುವ ಕೆನೆರಹಿತಹಾಲಿನ ಪುಡಿ, ಯುಎಚ್‌ಟಿ ಟೆಟ್ರಾಪ್ಯಾಕ್‌ ಹಾಲು,ತುಪ್ಪ ಹಾಗೂ ಬೆಣ್ಣೆಯನ್ನು ಬಾಂಗ್ಲಾದೇಶ್‌, ಆಫ್ಘಾನಿಸ್ತಾನ್‌, ಸಿಂಗಾಪೂರ್‌, ಭೂತಾನ್‌, ಮಿಡಲ್‌ಈಸ್ಟ್‌ ದೇಶಗಳು, ಆಸ್ಟ್ರೇಲಿಯಾ ಹಾಗೂಯುಎಸ್‌ಎ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ.

ಇತ್ತೀಚಿಗೆ ಯುಎಸ್‌ಎಗೆ ನಂದಿನಿ ತುಪ್ಪವನ್ನು 1ಲೀಟರ್‌ ಟಿನ್‌ಗಳಲ್ಲಿ ರಫ್ತು ಮಾಡಲಾಗಿದ್ದು,ಯುಎಸ್‌ಎ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆವ್ಯಕ್ತವಾಗಿದೆ. ನಂದಿನಿ ಸಿಹಿ ಉತ್ಪನ್ನಗಳನ್ನು ಸಹಆಮದು ಮಾಡಿಕೊಳ್ಳಲು ಬೇಡಿಕೆ ಬರುತ್ತಿದ್ದು,ನಂದಿನಿ ಉತ್ಪನ್ನಗಳನ್ನು ರಫ್ತು ಮಾಡಲು ಆದ್ಯತೆನೀಡಲಾಗುತ್ತಿದೆ. ಉತ್ತಮ ಪ್ರತಿಕ್ರಿಯೆ ನಂದಿನಿಬ್ರಾÂಂಡ್‌ ಇಮೇಜ್‌ಗೆ ಒಂದು ಹೆಗ್ಗಳಿಕೆಯಾಗಿದೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.