ಅತಿರೇಕಗೊಂಡಿದೆ ವಾಣಿಜ್ಯೀಕರಣ


Team Udayavani, Jun 11, 2018, 11:53 AM IST

atirekagondi.jpg

ಬೆಂಗಳೂರು: ಪಾಶ್ಚಾತ್ಯರ ವಾಣಿಜ್ಯೀಕರಣದ ಅತಿರೇಕವು ವಿಜ್ಞಾನದ ದಿಕ್ಕನ್ನೇ ಬದಲಿಸಿದ್ದು, ಇದು ಇಂದು ಮಾನವಕುಲವನ್ನು ಭಯಾನಕ ಸ್ಥಿತಿಗೆ ತಂದುನಿಲ್ಲಿಸಿದೆ ಎಂದು ಆಹಾರ ತಜ್ಞ ಡಾ.ಖಾದರ್‌ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ಲಾಲ್‌ಬಾಗ್‌ನಲ್ಲಿ ಭಾನುವಾರ ಗ್ರಾಮೀಣ ಕುಟುಂಬ ಮತ್ತು ಗ್ರಾಮೀಣ ನ್ಯಾಚುರಲ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಗ್ರಾಮೀಣ ಕುಟುಂಬ ಉತ್ಸವ’ದ ಸಂವಾದದಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಈಗ ವಾಣಿಜ್ಯೀಕರಣ ನಿರ್ಧರಿಸುತ್ತಿದೆ. ವಿಜ್ಞಾನದ ದಿಕ್ಕು ಕೂಡ ಈ ಪಾಶ್ಚಾತ್ಯರ ವಾಣಿಜ್ಯೀಕರಣ ಬದಲಾಯಿಸಿದೆ. ವಿಜ್ಞಾನವು ತನ್ನ ಮೂಲ ಹಾದಿಯನ್ನು ತೊರೆದು ಬೇರೆ ಬೇರೆ ಆಯಾಮಗಳಲ್ಲಿ ಹೋಗುತ್ತಿದ್ದು, ಇದು ಮಾನ ಕುಲವನ್ನು ಭಯಾನಕ ಸ್ಥಿತಿಗೆ ತಂದುನಿಲ್ಲಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು. 

ಪೇಟೆಂಟ್‌ ಎನ್ನುವುದು ಒಂದು ದಂಧೆ ಆಗಿದೆ. ಬುದ್ಧಿವಂತಿಕೆ ಮಾರಾಟ ಮಾಡಿಕೊಳ್ಳುವ ಬುದ್ಧಿಮಾಂದ್ಯತೆ ನಮ್ಮನ್ನು ಆವರಿಸಿದೆ. ಈ ಬುದ್ಧಿಮಾಂದ್ಯತೆಯಿಂದ ಹೊರಬರುವ ಅವಶ್ಯಕತೆ ಇದೆ ಎಂದ ಡಾ.ಖಾದರ್‌, ದೇವರು ಕೊಟ್ಟ ಸ್ವಾಭಾವಿಕ ಪದಾರ್ಥಗಳನ್ನು ಸಹಜವಾಗಿ ಬಳಸದೆ ಇರುವುದರಿಂದ ಜೀವಸಂಕುಲ ಗೊಂದಲಕ್ಕೆ ಸಿಲುಕಿದೆ ಎಂದು ಇದೇ ವೇಳೆ ತಿಳಿಸಿದರು. 

ಇದ್ಯಾವ ತರ್ಕ?: ಡೇಂ à ಬಂದರೆ ಸೊಳ್ಳೆ ಕೊಲ್ಲಬೇಕು ಎನ್ನುತ್ತಾರೆ. ಬಾವಲಿ ಜ್ವರ ಬಂದರೆ ಬಾವಲಿಗಳನ್ನು ಸಾಯಿಸಿ ಎಂದು ಹೇಳುತ್ತಾರೆ. ಕೋಳಿಜ್ವರಕ್ಕೆ ಕೋಳಿಗಳನ್ನು ಕೊಂದುಬಿಡಿ ಅಂತಾರೆ. ಇದ್ಯಾವ ತರ್ಕ ಎಂಬುದು ಅರ್ಥವಾಗುತ್ತಿಲ್ಲ. ಎಲ್ಲ ರೋಗಗಳಿಗೂ ನಮ್ಮಲ್ಲಿನ ರೋಗ ನಿರೋಧಕ ಶಕ್ತಿ ಇಲ್ಲದಿರುವುದೇ ಕಾರಣ. ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಿಕೊಳ್ಳುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದು ಬೇಸರದ ಸಂಗತಿ ಎಂದು ಡಾ.ಖಾದರ್‌ ಹೇಳಿದರು. 

ಕಲಬೆರಕೆ ಬಗ್ಗೆ ಎಚ್ಚರ: ಕಳೆದ ಎಂಟು ತಿಂಗಳಿನಿಂದ ನಿರಂತರವಾಗಿ ಸಿರಿಧಾನ್ಯ ಸೇವನೆ ಮಾಡುತ್ತಿದ್ದರೂ ರಕ್ತದಲ್ಲಿ ಗುಕೋಸ್‌ ಅಂಶ ಕಡಿಮೆ ಆಗಿಲ್ಲ ಯಾಕೆ ಎಂಬ ಪ್ರಶ್ನೆ ಸಂವಾದದಲ್ಲಿ ತೂರಿಬಂತು. ಇದಕ್ಕೆ ಪ್ರತಿಕ್ರಿಯಿಸಿದ ಡಾ.ಖಾದರ್‌, ಸಿರಿಧಾನ್ಯಗಳು ಇಂದು ಶ್ರೀಮಂತರ ಧಾನ್ಯಗಳಾಗಿ ಮಾರ್ಪಟ್ಟಿವೆ. ಇದರಿಂದ ಸಾಕಷ್ಟು ಬೇಡಿಕೆ ಬಂದಿದ್ದು, ಕೆಲ ಮಧ್ಯವರ್ತಿಗಳು ಅಗ್ಗದ ದರದಲ್ಲಿ ಸಿಗುವ ಅಕ್ಕಿಯನ್ನು ನುಚ್ಚುಮಾಡಿ, ಮಿಶ್ರಣ ಮಾಡುವ ಸಾಧ್ಯತೆ ಇದೆ.

ಈ ಕಲಬೆರಕೆ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕಿವಿಮಾತು ಹೇಳಿದರು.  ಅಲ್ಲದೆ, ಸಿರಿಧಾನ್ಯ ಸೇವನೆಯಷ್ಟೇ ಅದನ್ನು ತಯಾರು ಮಾಡುವ ವಿಧಾನ ಕೂಡ ಮುಖ್ಯವಾಗಿರುತ್ತದೆ. ನಾರಿನ ಅಂಶ ಇದರಲ್ಲಿ ಹೆಚ್ಚಿರುವುದರಿಂದ ಕನಿಷ್ಠ ಮೂರು ತಾಸು ನೆನಸಿಡಬೇಕು ಎಂದು ಸಲಹೆ ಮಾಡಿದರು. ಸಂವಾದದಲ್ಲಿ ಚರ್ಮರೋಗ ತಜ್ಞೆ ಡಾ.ಆರತಿ, ಅಭಿನವ ಪ್ರಕಾಶನದ ನ. ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.