ಸಂಸಾರ ಸದನದಲ್ಲಿ ರಂಗವೈಭವ


Team Udayavani, Mar 31, 2019, 12:23 PM IST

Udayavani Kannada Newspaper

ಕೆಂಗೇರಿ: ನಿರಂತರ ರಂಗ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಕೆಂಪೇಗೌಡನಗರದ ನಾಟ್ಯ ಸರಸ್ವತಿ ಶಾಂತಲಾ ಕನ್ನಡ ಕಲಾ ಸಂಘವು ವಿಶ್ವ ರಂಗಭೂಮಿ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿತು.

ಮುದ್ದಯ್ಯನಪಾಳ್ಯದ ರಂಗ ಪರಂಪರೆ ಟ್ರಸ್ಟ್‌, ತುಮಕೂರಿನ ಅಮರೇಶ್ವರ ವಿಜಯ ನಾಟಕ ಮಂಡಳಿ, ನಾಟಕಮನೆ, ಬೆಂಗಳೂರಿನ ತ್ರಿಮೂರ್ತಿ ಕಲಾಕೂಟ ಹಾಗೂ ರಂಗಹಿತ ಕಲಾತಂಡ, ಕಾಚೋಹಳ್ಳಿಯ ರಂಗಸೇತುವೆ ಟ್ರಸ್ಟ್‌ ತಂಡಗಳ ಜತೆಗೂಡಿ ಕಲಾ ಸಂಘವು ಈ ಕಾರ್ಯಕ್ರಮ ಆಯೋಜಿಸಿತ್ತು.

ಕೆಂಪೇಗೌಡನಗರದ ಸಂಸಾರ ಸದನ ಕಲಾ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಿಂದ ನಡೆದ ಕಾರ್ಯಕ್ರಮದಲ್ಲಿ ವಿಚಾರ ವಿನಿಮಯ ಮಾಡಿಕೊಂಡ ರಂಗಭೂಮಿ ತಜ್ಞರು, ರಂಗಭೂಮಿ ಇತಿಹಾಸ ತಿಳಿಸಿಕೊಟ್ಟರು.

ಸಂಜೆ 6 ಗಂಟೆಯಿಂದ ರಾತ್ರಿ 11ರವರೆಗೂ ನಡೆದ ಸಾಂಸ್ಕೃತಿಕ ಸಂಭ್ರಮದಲ್ಲಿ “ವರಭ್ರಷ್ಟ’, “ಸ್ವರ್ಣಮೂರ್ತಿ’, “ಸುಯೋಧನ’ (ಪೌರಾಣಿಕ), “ರಣದುಂಧುಬಿ’, “ಎಚ್ಚಮ್ಮನಾಯಕ’, “ವಜ್ರ ಪಂಜರ’ (ಐತಿಹಾಸಿಕ), “ಪಡೆದದ್ದು-ಕಳೆದದ್ದು’ (ಸಾಮಾಜಿಕ) ನಾಟಕಗಳು ಪ್ರದರ್ಶನಗೊಂಡವು. ಇದರೊಂದಿಗೆ ಭರತನಾಟ್ಯ, ಜಾನಪದ ನೃತ್ಯ, ಜಾತ್ರಾ ಕುಣಿತ, ಪೂಜಾ ಕುಣಿತ ಸೇರಿ 15ಕ್ಕೂ ಹೆಚ್ಚು ತಂಡಗಳು ಪ್ರೇಕ್ಷಕರ ಮನರಂಜಿಸಿದವು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.