ಮಹದಾಯಿ ಧರಣಿ, ರಾಜ್ಯಪಾಲರ ಭೇಟಿಗೆ ರೈತರ ಪಟ್ಟು, ಡಿಸಿಎಂ ಸಂಧಾನ ವಿಫಲ


Team Udayavani, Oct 19, 2019, 11:18 AM IST

Prptest

ಬೆಂಗಳೂರು: ಮಹದಾಯಿ ಯೋಜನೆಯ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ನಡೆಸುತ್ತಿರುವ ಹೋರಾಟ ಶನಿವಾರವೂ ಮುಂದುವರಿದಿದ್ದು ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

ರಾಜ್ಯಪಾಲರ ಜತೆ ಚರ್ಚಿಸಲು ಅವಕಾಶ ನೀಡದ ಕಾರಣ ಅಹೋರಾತ್ರಿ ಧರಣಿ ಮುಂದುವರಿಸಿರುವ ರೈತರ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ನೀಡಿರುವ ಅಂತಿಮ ಗಡುವಿನ ಪ್ರಕಾರ ಡಿಸಿಎಂ ಕಾರಜೋಳ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿಯಾಗಿದ್ದಾರೆ.

ಮನವಿ ಪತ್ರವನ್ನು ನಮಗೆ ಕೊಡಿ, ನಾವು ರಾಜ್ಯಪಾಲರಿಗೆ ತಲುಪಿಸುತ್ತೇವೆ ಎಂಬ ಡಿಸಿಎಂ ಕಾರಜೋಳ ಅವರ ಮನವಿಯನ್ನು ರೈತರು ನಿರಾಕರಿಸಿದ್ದು, ತಮಗೆ ಖುದ್ದು ಭೇಟಿ ಮಾಡಲು ಅವಕಾಶ ಮಾಡಿಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಮಹದಾಯಿಗಾಗಿ ರೈತರು ಧರಣಿಯನ್ನು ಮುಂದುವರಿಸಿದ್ದಾರೆ.

ಡಿಸಿಎಂ ಸಂಧಾನ ವಿಫಲ:

ಮಹದಾಯಿ ವಿಚಾರದಲ್ಲಿ ರಾಷ್ಟ್ರಪತಿ, ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಡಿಸಿಎಂ ಗೋವಿಂದ ಕಾರಜೋಳ ಅವರು ಮನವೊಲಿಸಲು ನಡೆಸಿದ ಸಂಧಾನ ವಿಫಲವಾಗಿದೆ.

ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸುವಂತೆ ರೈತರು ಪಟ್ಟು ಹಿಡಿದಾಗ, ಕಾರಜೋಳ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ರಾಜ್ಯಪಾಲರ ಭವನದಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದನ್ನು ಗಮನಿಸಿದ ಗೋವಿಂದ ಕಾರಜೋಳ ಅವರು ಪ್ರತಿಭಟನಾ ಸ್ಥಳದಿಂದ ತೆರಳಿರುವುದಾಗಿ ವರದಿ ತಿಳಿಸಿದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.