ಪಂತ್‌ರಿಂದ ಕಾನ್ ಸ್ಟೇಬಲ್‌ಗೆ ಸನ್ಮಾನ


Team Udayavani, Jul 22, 2021, 3:47 PM IST

felicitated  to Constable

ಬೆಂಗಳೂರು: ಬಕ್ರೀದ್‌ ಹಬ್ಬ ಹಿನ್ನೆಲೆಯಲ್ಲಿಸಿಟಿ ರೌಂಡ್ಸ್‌ ವೇಳೆ ಅನಿರೀಕ್ಷಿತ ಸಂದರ್ಭಲ್ಲಿನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ಕಾಡುಗೊಂಡನಹಳ್ಳಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರಿಗೆ ಶಾಲು ಹೊದಿಸಿ, ಹಾರ ಹಾಕಿಸನ್ಮಾನಿಸಿದ್ದಾರೆ.ಕೆ.ಜಿ.ಹಳ್ಳಿ ಠಾಣೆಯ ಎಸ್‌ಬಿ ವಿಭಾಗಗುಪ್ತಚರ ವಿಭಾಗದ ಕಾನ್‌ಸ್ಟೆàಬಲ್‌ ಶಿವುಅವರಿಗೆ ಸನ್ಮಾನಿಸಿದ್ದಾರೆ.

ನಗರ ಪೊಲೀಸ್‌ಆಯುಕ್ತರ ಈ ಕಾರ್ಯಕ್ಕೆ ಪೊಲೀಸ್‌ ಇಲಾಖೆಯಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು,ಕಿರಿಯ ಅಧಿಕಾರಿ-ಸಿಬ್ಬಂದಿ ಧನ್ಯವಾದತಿಳಿಸಿದ್ದಾರೆ.ಬಕ್ರೀದ್‌ಹಬ್ಬದಹಿನ್ನೆಲೆಯಲ್ಲಿಪೊಲೀಸ್‌ಆಯುಕ್ತ ಕಮಲ್‌ ಪಂತ್‌, ಮಂಗಳವಾರರಾತ್ರಿ ಕೋರಮಂಗಲ, ಬಾಣಸವಾಡಿ,ಚಾಮರಾಜಪೇಟೆ, ಜಯನಗರ,ಹೆಣ್ಣೂರು, ಪಾದರಾಯನಪುರ, ಜೆ.ಜೆ.ನಗರ, ಗೋವಿಂದನಗರ, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಶಿವಾಜಿನಗರ ಸೇರಿ ಸುಮಾರು 25ಕ್ಕೂಅಧಿಕ ಠಾಣೆಗಳಿಗೆ ಭೇಟಿ ನೀಡಿ ಬಂದೋಬಸ್ತ್ ಬಗ್ಗೆ ಪರಿಶೀಲಿಸಿದ್ದಾರೆ. ರಾತ್ರಿ 10ಗಂಟೆ ಸುಮಾರಿಗೆ ಕೆ.ಜಿ.ಹಳ್ಳಿ ಠಾಣೆಗೆ ತೆರಳಿದಾಗ ಸ್ಥಳೀಯ ಮುಸ್ಲಿಂ ಮುಖಂಡರುಶಾಲು, ಹಾರಗಳೊಂದಿಗೆ ನಗರ ಪೊಲೀಸ್‌ಆಯುಕ್ತರ ಸನ್ಮಾನಿಸಲು ಆಗಮಿಸಿದರು.

ಆಗ ಪೊಲೀಸ್‌ ಆಯುಕ್ತ ಕಮಲ್‌ಪಂತ್‌, “ಸನ್ಮಾನ ಮಾಡಬೇಕಿರುವುದು ನನಗಲ್ಲ. ಹಗಲು ರಾತ್ರಿ ಎನ್ನದೆ ಸಾರ್ವಜನಿಕರಜತೆ ಬೆರೆತು ಸೇವೆ ಸಲ್ಲಿಸುತ್ತಿರುವ ಕಾನ್‌ಸ್ಟೆàಬಲ್‌ಗ‌ಳಿಗೆ ಸನ್ಮಾನ ಸಲ್ಲಬೇಕು’ ಎಂದುಸನ್ಮಾನ ನಿರಾಕರಿಸಿದರು. ಅದರಿಂದಮುಖಂಡರು ನಿರಾಸೆಗೊಂಡರು.ಕೂಡಲೇ ಪೊಲೀಸ್‌ ಆಯುಕ್ತರು, ನೀವುನಿರಾಸೆಗೊಳ್ಳುವ ಅಗತ್ಯವಿಲ್ಲ. ನನಗೆ ಮಾಡಬೇಕಿರುವ ಸನ್ಮಾನದ ವಸ್ತುಗಳನ್ನು ಕೊಡಿಎಂದು ಪಡೆದುಕೊಂಡರು.

ಬಳಿಕ ಪೂರ್ವವಿಭಾಗ ಡಿಸಿಪಿ ಶರಣಪ್ಪ, ಎಸಿಪಿ ನಿಂಗಣ್ಣ ಸಕ್ರಿಹಾಗೂ ಠಾಣಾಧಿಕಾರಿಗೆ ಠಾಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಹೆಸರು ಸೂಚಿಸುವಂತೆ ಹೇಳಿದರು.ಆಗ ಮೂವರು ಗುಪ್ತಚರ ವಿಭಾಗ ಶಿವುಅವರ ಹೆಸರು ಸೂಚಿಸಿದರು. ಆದರೆ, ಶಿವುಅವರು ಠಾಣೆಯಲ್ಲಿ ಇರಲಿಲ್ಲ. ರಾತ್ರಿ ಪಾಳಿಕರ್ತವ್ಯದಲ್ಲಿದ್ದ ಶಿವು ಅವರನ್ನು ಠಾಣೆಗೆಕರೆಸಿ, ಸಮುದಾಯದ ಮುಖಂಡರಸಮ್ಮುಖದಲ್ಲಿಯೇ ಶಾಲು ಹೊದಿಸಿ, ಪೇಟ,ಹಾರ ಹಾಕಿ ಸನ್ಮಾನಿಸಿದರು.ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವು, ನಗರ ಪೊಲೀಸ್‌ ಆಯುಕ್ತರಿಂದಅನಿರೀಕ್ಷಿತವಾಗಿ ಸನ್ಮಾನ ಸಿಕ್ಕಿರುವುದುಖುಷಿಕೊಟ್ಟಿದೆ. ಜತೆಗೆ ಇನ್ನಷ್ಟು ಜವಾಬ್ದಾರಿಹೆಚ್ಚಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.