ಸಾಹಿತ್ಯ ಕ್ಷೇತ್ರದಲ್ಲಿ ಸ್ತ್ರೀವಾದಿ ಚಿಂತನೆ ಪ್ರಬಲ


Team Udayavani, Dec 26, 2019, 3:06 AM IST

sahitya

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಸ್ತ್ರೀವಾದಿ ಚಿಂತನೆ ಪ್ರಬಲವಾಗಿದೆ ಎಂದು ಕುವೆಂಪು ಭಾಷಾಭಾರತಿ ಮಾಜಿ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಹೇಳಿದರು. ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಬುಧವಾರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋ ಜಿಸಿದ್ದ ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿ ಪ್ರದಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಮುಖ್ಯ ಘಟಕವಾದ ಕುಟುಂಬ ರಕ್ಷಣೆಯೇ ಹೆಣ್ಣಿನ ಗುರಿಯಾಗಿದ್ದು, ಸಾಹಿತ್ಯದಲ್ಲಿ ಸ್ತ್ರೀವಾದ ತನ್ನದೇ ಆದ ಛಾಪು ಮೂಡಿಸಿದೆ. ಡಾ. ಎಚ್‌.ಎಸ್‌. ಶ್ರೀಮತಿ ಅವರು ಸಹ ಸ್ತ್ರೀವಾದಿ ಚಿಂತನೆಗಳುಳ್ಳ ಸಾಹಿತ್ಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಕಿ.ರಂ.ನಾಗರಾಜ್‌ ಅವರು ಕಾವ್ಯ ಪ್ರೇಮದ ಜತೆಗೆ ಸಾಂಪ್ರದಾಯಕ ಶಿಸ್ತಿಗೆ ಒಳಪಟ್ಟಿದ್ದರು. ಸಾಹಿತ್ಯ ಪ್ರೇಮದೊಂದಿಗೆ ಅದ್ಭುತ ಲೋಕಜ್ಞಾನ ಹೊಂದಿದ್ದರು. ಆದ್ದರಿಂದ ಅನೇಕರಿಗೆ ಬಹಳ ಹತ್ತಿರವಾಗಿ ದ್ದರು. ಕಿ.ರಂ.ಅವರು ಉಪನ್ಯಾಸವನ್ನು ಕೇವಲ ಉದ್ಯೋಗವಾಗಿ ನೋಡಿರಲಿಲ್ಲ.

ಅವರಲ್ಲಿದ್ದ ಸಾಹಿತ್ಯ ಪ್ರೇಮ ಕಿ.ರಂ.ಅವರನ್ನು ಆರಾಧಿಸುವ ಯುವಕವಿಗಳು, ಬರಹಗಾರರ ಬಳಗ ಹುಟ್ಟಿಕೊಳ್ಳಲು ಕಾರಣವಾಯಿತು ಎಂದು ತಿಳಿಸಿದರು. ಲೇಖಕಿ ಡಾ.ಎಚ್‌.ಎಸ್‌. ಶ್ರೀಮತಿ ಅವರು ಮಾತನಾಡಿ, ಕಿ.ರಂ.ಅವರಿಗೆ ಸಂಬಂಧಗಳ ಬಗ್ಗೆ ಅದರಲ್ಲೂ ಹೆಣ್ಣು ಮಕ್ಕಳ ಕುರಿತು ವಿಶೇಷ ಗೌರವವಿತ್ತು. ಅವರ ಹೆಸರಿನ ಪ್ರಶಸ್ತಿಗೆ ನಾನು ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.

ಇದೇ ವೇಳೆ ಲೇಖಕಿ ಡಾ.ಎಚ್‌.ಎಸ್‌. ಶ್ರೀಮತಿ ಅವರಿಗೆ ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಕೆ.ಸಿ. ಶಿವಾರೆಡ್ಡಿ, ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಾ.ಆರ್‌.ಕೆ. ನಲ್ಲೂರು ಪ್ರಸಾದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.