ಮೈಸೂರಲ್ಲೇ ಚಿತ್ರ ನಗರಿ, ರಾಮನಗರದಲ್ಲಿ ಫಿಲ್ಮ್ ವಿವಿ
Team Udayavani, Dec 1, 2018, 6:00 AM IST
ಬೆಂಗಳೂರು: ಮೈಸೂರಿನಲ್ಲಿ ಚಿತ್ರನಗರಿ ಮತ್ತು ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಚಿತ್ರ ನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಅಂಬಿನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನೂರಾರು ಎಕರೆ ಜಾಗ ನೀಡಿದ್ದಾರೆ. ಹೀಗಾಗಿ ಅಲ್ಲೇ ಚಿತ್ರನಗರಿ ಶುರು ಮಾಡುತ್ತೇವೆ. ಹಾಗೆಯೇ ಚಿತ್ರರಂಗಕ್ಕೆ ಬರುವ ಯುವಕರಿಗೆ ತಾಂತ್ರಿಕ ವಿಷಯವನ್ನು ಅಧ್ಯಯನ ಮಾಡಲು ಫಿಲ್ಮ್ ವಿಶ್ವವಿದ್ಯಾನಿಲಯ ಸ್ಥಾಪಿಸುತ್ತೇವೆ ಎಂದು ಹೇಳಿದರು.
ಜತೆಗೆ ಚಿತ್ರರಂಗಕ್ಕೆ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಹಾಗು ಡಾ.ಅಂಬರೀಶ್ ಅವರ ಕೊಡುಗೆ ಅಪಾರ. ಹಾಗಾಗಿ, ಅವರ ಹೆಸರುಗಳ ಮೂಲಕ ಸಿನಿಮಾ ರಂಗಕ್ಕೆ ಹಲವು ಯೋಜನೆ ರೂಪಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ