ತುರ್ತು ಅಗತ್ಯಗಳಿಗೆ ಆರ್ಥಿಕ ನೆರವು


Team Udayavani, Jun 11, 2021, 2:14 PM IST

Financial aid

ಟಿ.ದಾಸರಹಳ್ಳಿ: ಕೋವಿಡ್‌ ಸಂತ್ರಸ್ತಕುಟುಂಬಗಳ ತುರ್ತು ಅಗತ್ಯಗಳಿಗೆಆರ್ಥಿಕ ನೆರವು ನೀಡಲಾಗುತ್ತಿದೆ ಎಂದುಕರ್ನಾಟಕ ರಾಜ್ಯ ಸರ್ಕಾರಿ ಕುಂಬಾರನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಆರ್‌. ಶ್ರೀನಿವಾಸ್‌ ಹೇಳಿದರು.ಕ್ಷೇತ್ರದ ಬಾಗಲಗುಂಟೆಯ ಸಂತ್ರಸ್ತಕುಟುಂಬದ ಸದಸ್ಯರಿಗೆ ಸಹಾಯಧನದ ಚೆಕ್‌ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕಿಗೆ ಬಲಿಯಾಗಿರುವಆರ್ಥಿಕ ಸಂಕಷ್ಟದಲ್ಲಿರುವ ಕುಂಬಾರಸಮಾಜದ 150 ಕುಟುಂಬಗಳಿಗೆ 5ಸಾವಿರ ರೂ.ಗಳನ್ನು ನೀಡಲಾಗುತ್ತಿದೆ.ಇನ್ನೂ 100 ಕುಟುಂಬಗಳಿಗೆ ಆರ್ಥಿಕಸಹಾಯ ವಿಸ್ತರಿಸಲಾಗುವುದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿಬಾಬು ಎಸ್‌.ಕುಂಬಾರ್‌ ಮಾತನಾಡಿ,ಸಂಘವು ತನ್ನ ಆರ್ಥಿಕ ಇತಿಮಿತಿಯಲ್ಲಿಸಮುದಾಯಕ್ಕೆ ನಿರಂತರವಾಗಿ ನೆರವುನೀಡುತ್ತಿದೆ. ಸಮಾಜಮುಖೀ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ. ಸದ್ಯ ಸೋಂಕಿನಿಂದ ಕುಟುಂಬ ಸದಸ್ಯರನ್ನುಕಳೆದುಕೊಂಡವರ ನೆರವಿಗೆ ಧಾವಿಸಿದೆ.

ಸಮುದಾಯದ ದಾನಿಗಳ ನೆರವು ಹಾಗೂಸದಸ್ಯರ ಸಹಕಾರದಿಂದ ಈ ಕಾರ್ಯಮಾಡಲಾಗುತ್ತಿದೆ. ಸಹಾಯಧನ ವಿತರಣೆಬೆಂಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಡೆಯಲಿದೆ. ಸಾಧ್ಯವಿರುವೆಡೆಸಂತ್ರಸ್ತ ಕುಟುಂಬ ಸದಸ್ಯರಿಗೆ ನೇರವಾಗಿಚೆಕ್‌ ಹಸ್ತಾಂತರಿಸಲಾಗುವುದು ದೂರದಲ್ಲಿರುವವರ ಬ್ಯಾಂಕ್‌ ಖಾತೆಗೆ ಜಮೆಮಾಡಲಾಗುವುದು ಎಂದು ತಿಳಿಸಿದರು.

ಸಮಾಜಮುಖೀ ಹಾಗೂ ಸೇವಾ ಚಟುವಟಿಕೆಗಳಿಗೆ ಸಂಘದ ಪದಾಧಿ ಕಾರಿಗಳಾದಪಂಕಜ, ಚಿಕ್ಕವೀರಯ್ಯ, ಸಂಗಮೇಶ್‌,ರೇಣುಕಾ ಪ್ರಸಾದ್‌, ಭೀಮಪ್ಪಗುರುರಾಜ್‌ ಹಾಗೂ ಮಂಜುನಾಥ್‌ಕೈಜೋಡಿಸಿದ್ದಾರೆ ಎಂದು ಶ್ಲಾಘಿಸಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.